8:01 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಕರ್ತವ್ಯಲೋಪ: ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅಮಾನತು

27/11/2024, 17:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕರ್ತವ್ಯಲೋಪ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅವರನ್ನು ಅಮಾನತು ಮಾಡಲಾಗಿದೆ.
ಚಿಕ್ಕಮಗಳೂರು ನಗರ ಠಾಣೆಗೆ ಓಓಡಿಯಲ್ಲಿ ಇನ್ಸ್ ಪೆಕ್ಟರ್ ಆಗಿದ್ದ ರೇಣುಕಾ ಪ್ರಸಾದ್ ಅವರನ್ನು ಸಚಿವ ಕೆ.ಜೆ.ಜಾರ್ಜ್ ಭಾಷಣಕ್ಕೆ ಅಡ್ಡಿ ಪ್ರಕರಣ,ರೆಕಾರ್ಡ್ ನಿರ್ವಹಣೆ ಲೋಪ ಹಾಗೂ ಸಮಯಕ್ಕೆ ಸರಿಯಾಗಿ ಬಾರದಿರುವುದರ ಹಿನ್ನೆಲೆಯಲ್ಲಿ ಅಮಾನುಗೊಳಿಸಲಾಗಿದೆ.
ಒಕ್ಕಲಿಗರ ಬೆಳ್ಳಿ ಮಹೋತ್ಸವ ಕಾರ್ಯಕ್ರಮದಲ್ಲಿ ಸಚಿವ ಕೆ.ಜೆ. ಜಾರ್ಜ್ ಭಾಷಣ ಅರ್ಧಕ್ಕೆ ಮೊಟಕುಗೊಳಿಸಬೇಕಾಗಿತ್ತು.
ಹಲವು ಪ್ರಕರಣದಲ್ಲಿ ಕರ್ತವ್ಯಲೋಪ ಹಿನ್ನೆಲೆ ಅಮಾನತು ಆದೇಶ ಜಾರಿಗೊಳಿಸಲಾಗಿದೆ.
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಅದೇಶ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು