11:43 PM Monday3 - August 2026
ಬ್ರೇಕಿಂಗ್ ನ್ಯೂಸ್
ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು…

ಇತ್ತೀಚಿನ ಸುದ್ದಿ

ಕರ್ತವ್ಯಲೋಪ: ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅಮಾನತು

27/11/2024, 17:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕರ್ತವ್ಯಲೋಪ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅವರನ್ನು ಅಮಾನತು ಮಾಡಲಾಗಿದೆ.
ಚಿಕ್ಕಮಗಳೂರು ನಗರ ಠಾಣೆಗೆ ಓಓಡಿಯಲ್ಲಿ ಇನ್ಸ್ ಪೆಕ್ಟರ್ ಆಗಿದ್ದ ರೇಣುಕಾ ಪ್ರಸಾದ್ ಅವರನ್ನು ಸಚಿವ ಕೆ.ಜೆ.ಜಾರ್ಜ್ ಭಾಷಣಕ್ಕೆ ಅಡ್ಡಿ ಪ್ರಕರಣ,ರೆಕಾರ್ಡ್ ನಿರ್ವಹಣೆ ಲೋಪ ಹಾಗೂ ಸಮಯಕ್ಕೆ ಸರಿಯಾಗಿ ಬಾರದಿರುವುದರ ಹಿನ್ನೆಲೆಯಲ್ಲಿ ಅಮಾನುಗೊಳಿಸಲಾಗಿದೆ.
ಒಕ್ಕಲಿಗರ ಬೆಳ್ಳಿ ಮಹೋತ್ಸವ ಕಾರ್ಯಕ್ರಮದಲ್ಲಿ ಸಚಿವ ಕೆ.ಜೆ. ಜಾರ್ಜ್ ಭಾಷಣ ಅರ್ಧಕ್ಕೆ ಮೊಟಕುಗೊಳಿಸಬೇಕಾಗಿತ್ತು.
ಹಲವು ಪ್ರಕರಣದಲ್ಲಿ ಕರ್ತವ್ಯಲೋಪ ಹಿನ್ನೆಲೆ ಅಮಾನತು ಆದೇಶ ಜಾರಿಗೊಳಿಸಲಾಗಿದೆ.
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಅದೇಶ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು