9:30 AM Sunday19 - July 2026
ಬ್ರೇಕಿಂಗ್ ನ್ಯೂಸ್
Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ… ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ… ಬಿಎಂಟಿಸಿ ಕಂಡಕ್ಟರ್ ಟಿಕೆಟ್ ಬ್ಯಾಗ್ ಕದ್ದ ಚಾಲಾಕಿ ಮಹಿಳೆ!: ನೋಡೋಕೆ ಸೈಲೆಂಟು, ಮಾಡಿದ…

ಇತ್ತೀಚಿನ ಸುದ್ದಿ

ಕರ್ತವ್ಯಲೋಪ: ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅಮಾನತು

27/11/2024, 17:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕರ್ತವ್ಯಲೋಪ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅವರನ್ನು ಅಮಾನತು ಮಾಡಲಾಗಿದೆ.
ಚಿಕ್ಕಮಗಳೂರು ನಗರ ಠಾಣೆಗೆ ಓಓಡಿಯಲ್ಲಿ ಇನ್ಸ್ ಪೆಕ್ಟರ್ ಆಗಿದ್ದ ರೇಣುಕಾ ಪ್ರಸಾದ್ ಅವರನ್ನು ಸಚಿವ ಕೆ.ಜೆ.ಜಾರ್ಜ್ ಭಾಷಣಕ್ಕೆ ಅಡ್ಡಿ ಪ್ರಕರಣ,ರೆಕಾರ್ಡ್ ನಿರ್ವಹಣೆ ಲೋಪ ಹಾಗೂ ಸಮಯಕ್ಕೆ ಸರಿಯಾಗಿ ಬಾರದಿರುವುದರ ಹಿನ್ನೆಲೆಯಲ್ಲಿ ಅಮಾನುಗೊಳಿಸಲಾಗಿದೆ.
ಒಕ್ಕಲಿಗರ ಬೆಳ್ಳಿ ಮಹೋತ್ಸವ ಕಾರ್ಯಕ್ರಮದಲ್ಲಿ ಸಚಿವ ಕೆ.ಜೆ. ಜಾರ್ಜ್ ಭಾಷಣ ಅರ್ಧಕ್ಕೆ ಮೊಟಕುಗೊಳಿಸಬೇಕಾಗಿತ್ತು.
ಹಲವು ಪ್ರಕರಣದಲ್ಲಿ ಕರ್ತವ್ಯಲೋಪ ಹಿನ್ನೆಲೆ ಅಮಾನತು ಆದೇಶ ಜಾರಿಗೊಳಿಸಲಾಗಿದೆ.
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಅದೇಶ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು