8:36 AM Friday24 - July 2026
ಬ್ರೇಕಿಂಗ್ ನ್ಯೂಸ್
ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:…

ಇತ್ತೀಚಿನ ಸುದ್ದಿ

ಕಾರ್ತೀಕೋತ್ಸವ: ಕೂಡ್ಲಿಗಿಯಲ್ಲಿ ಶ್ರೀಗುರು ಕೊಟ್ಟೂರೇಶ್ವರ ಸ್ವಾಮಿಗೆ ಭಕ್ತರಿಂದ ದೀಪ ಸೇವೆ

27/12/2023, 21:15

ವಿ.ಜಿ.ವೃಷಭೆೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆಯ ಕೂಡ್ಲಿಗಿಯ ಕೊಟ್ಟೂರು ಶ್ರೀಗುರು ಕೊಟ್ಟೂರೆವಶ್ವರ ಸ್ವಾಮಿ ಭಕ್ತರು, ಕೊಟ್ಟೂರೇಶ್ವರ ದೇವಸ್ಥಾನದ ಆವರಣದಲ್ಲಿ. ಕಾರ್ತೀಕೋತ್ಸವ ಪ್ರಯುಕ್ತ ಲಕ್ಷ ದೀಪೋತ್ಸವ ಆಚರಿಸಿದರು.


ಕೂಡ್ಲಿಗಿ ಪಟ್ಟಣದ ವಾಲ್ಮೀಕಿ ಸಮುದಾಯದ, ಬಾಣದ ವಂಶದ ಕುಟುಂಬ ಹಿರಿಯರು. ತಮ್ಮ ಸದಸ್ಯರೊಡಗೂಡಿ ದೇವರನ್ನ ಸ್ಮರಿಸಿ ದೀಪ ಬೆಳಗಿಸಿ, ಶ್ರದ್ಧಾ ಭಕ್ತಿಯಿಂದ ಲಕ್ಷ ದೀಪೋತ್ಸವದಲ್ಲಿ ಪಾಲ್ಗೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು