12:09 AM Saturday14 - June 2025
ಬ್ರೇಕಿಂಗ್ ನ್ಯೂಸ್
Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ… ಆರೋಗ್ಯ ಆವಿಷ್ಕಾರ’ದಂತಹ ಕಾರ್ಯಕ್ರಮ ಬಿಜೆಪಿ ಕಲ್ಪನೆಗೂ ಬರಲಿಕ್ಕೆ ಸಾಧ್ಯವಿಲ್ಲ: ಆರೋಗ್ಯ ಸಚಿವ ದಿನೇಶ್… Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ… ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ… ಲಕ್ಕೀ ಲೇಡಿ: ಟ್ರಾಫಿಕ್ ನಲ್ಲಿ 10 ನಿಮಿಷ ಸಿಲುಕಿದ ಮಹಿಳೆಗೆ ಫ್ಲೈಟ್ ಮಿಸ್;… ಅಹಮದಾಬಾದ್: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ಬೋಯಿಂಗ್ ಪತನ; ಬೆಂಕಿಯುಂಡೆಯಾದ… New Delhi | ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ… Mangaluru | ಕೋಮು ನಿಗ್ರಹ ಪಡೆ ಮುಖ್ಯಸ್ಥರಾಗಿ ಅಮಿತ್ ಸಿಂಗ್ ನೇಮಕ: ತುಳುನಾಡು,… ಕುಂಭಮೇಳದಲ್ಲಿ ನಾಪತ್ತೆಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ವೃದ್ಧ 6 ತಿಂಗಳ ಬಳಿಕ ಪತ್ತೆ!: ಕಡೂರು… ಪೆಹಲ್ಗಾಮ್ ನಲ್ಲಿ 26 ಜನ ಸತ್ರು, ಕೇಂದ್ರದ ಫೆಯ್ಯ್ಲೂರು, ನಾವು ಪ್ರಧಾನಿ ರಾಜೀನಾಮೆ…

ಇತ್ತೀಚಿನ ಸುದ್ದಿ

ಕಾರುಣ್ಯ ನೆಲೆ ವೃದ್ದಾಶ್ರಮದ ಮಾದಯ್ಯ ಗುರುವಿನ್ ತುರ್ವಿಹಾಳ ಅವರ ಆರೋಗ್ಯಕ್ಕೆ ಸಾಮೂಹಿಕ ಪ್ರಾರ್ಥನೆ 

30/05/2021, 16:02

ಸಿಂಧನೂರು(reporterkarnataka news):

ಸಿಂಧನೂರು ನಗರದ ಕುಷ್ಟಗಿ ರಸ್ತೆಯಲ್ಲಿರುವ ಕಾರುಣ್ಯ ನೆಲೆ ವೃದ್ದಾಶ್ರಮದಲ್ಲಿ ಶ್ರೀ ಮಾದಯ್ಯ ಗುರುವಿನ್ ತುರ್ವಿಹಾಳ ಅವರಿಗೆ ಕೋವಿಡ್-19ದೃಢಪಟ್ಟು ಚಿಕಿತ್ಸೆ  ಪಡೆಯುತ್ತಿರುವ ಹಿನ್ನೆಲೆಯಲ್ಲಿ ಶೀಘ್ರ ವಾಗಿ ಗುಣಮುಖರಾಗಲೆಂದು ಹಾರೈಸಲಾಯಿತು.

ಮಾಜಿ ಸಂಸದ  ಕೆ.ವಿರೂಪಾಕ್ಷಪ್ಪ ಅವರ ನೇತೃತ್ವದಲ್ಲಿ  ಕೆ. ವಿರೂಪಾಕ್ಷಪ್ಪ ಶ್ರೀಮತಿ‌ ಕೆ.ಕಮಲಮ್ಮ ಜನಕಲ್ಯಾಣ ಫೌಂಡೇಷನ್ 

 ವತಿಯಿಂದ ಬೆಳಗಿನ ಉಪಹಾರ ವ್ಯವಸ್ಥೆ ಮಾಡಿ ಕೊರೊನ ಹಿನ್ನೆಲೆಯಲ್ಲಿ ಎಲ್ಲಾ ವೃದ್ಧರಿಗೆ ಮತ್ತು ಬುದ್ದಿಮಾಂದ್ಯರಿಗೆ “ಮಾಸ್ಕ್ ಮತ್ತು ಸ್ಯಾನಿ ಟೈಜರ್ ಹಾಗೂ ಹಣ್ಣುಹಂಪಲುಗಳನ್ನು ವಿತರಿಸಿದರು.

ಎಂ. ದೊಡ್ಡಬಸವರಾಜ ( ಅಧ್ಯಕ್ಷರು‌ ಪಿ.ಎಲ್.ಡಿ‌ ಬ್ಯಾಂಕ್),  ಶರಣು. ಪಾ. ಹಿರೇಮಠ, ಪೂಜಪ್ಪ ಪೂಜಾರಿ (ಅಧ್ಯಕ್ಷರು, ತಾಲೂಕ ಕುರುಬ ಸಮಾಜ ಸಿಂಧನೂರು)  ಎಂ.ಎಸ್.ಶ್ರೀನಿವಾಸ, ಮಹೇಶ ಸೌದ್ರಿ , ಚೈತ್ರಾ ಹಾಗೂ ಕಾರ್ಯಕರ್ತರು ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು