2:15 PM Sunday1 - February 2026
ಬ್ರೇಕಿಂಗ್ ನ್ಯೂಸ್
ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಕಾರುಣ್ಯ ನೆಲೆ ವೃದ್ದಾಶ್ರಮದ ಮಾದಯ್ಯ ಗುರುವಿನ್ ತುರ್ವಿಹಾಳ ಅವರ ಆರೋಗ್ಯಕ್ಕೆ ಸಾಮೂಹಿಕ ಪ್ರಾರ್ಥನೆ 

30/05/2021, 16:02

ಸಿಂಧನೂರು(reporterkarnataka news):

ಸಿಂಧನೂರು ನಗರದ ಕುಷ್ಟಗಿ ರಸ್ತೆಯಲ್ಲಿರುವ ಕಾರುಣ್ಯ ನೆಲೆ ವೃದ್ದಾಶ್ರಮದಲ್ಲಿ ಶ್ರೀ ಮಾದಯ್ಯ ಗುರುವಿನ್ ತುರ್ವಿಹಾಳ ಅವರಿಗೆ ಕೋವಿಡ್-19ದೃಢಪಟ್ಟು ಚಿಕಿತ್ಸೆ  ಪಡೆಯುತ್ತಿರುವ ಹಿನ್ನೆಲೆಯಲ್ಲಿ ಶೀಘ್ರ ವಾಗಿ ಗುಣಮುಖರಾಗಲೆಂದು ಹಾರೈಸಲಾಯಿತು.

ಮಾಜಿ ಸಂಸದ  ಕೆ.ವಿರೂಪಾಕ್ಷಪ್ಪ ಅವರ ನೇತೃತ್ವದಲ್ಲಿ  ಕೆ. ವಿರೂಪಾಕ್ಷಪ್ಪ ಶ್ರೀಮತಿ‌ ಕೆ.ಕಮಲಮ್ಮ ಜನಕಲ್ಯಾಣ ಫೌಂಡೇಷನ್ 

 ವತಿಯಿಂದ ಬೆಳಗಿನ ಉಪಹಾರ ವ್ಯವಸ್ಥೆ ಮಾಡಿ ಕೊರೊನ ಹಿನ್ನೆಲೆಯಲ್ಲಿ ಎಲ್ಲಾ ವೃದ್ಧರಿಗೆ ಮತ್ತು ಬುದ್ದಿಮಾಂದ್ಯರಿಗೆ “ಮಾಸ್ಕ್ ಮತ್ತು ಸ್ಯಾನಿ ಟೈಜರ್ ಹಾಗೂ ಹಣ್ಣುಹಂಪಲುಗಳನ್ನು ವಿತರಿಸಿದರು.

ಎಂ. ದೊಡ್ಡಬಸವರಾಜ ( ಅಧ್ಯಕ್ಷರು‌ ಪಿ.ಎಲ್.ಡಿ‌ ಬ್ಯಾಂಕ್),  ಶರಣು. ಪಾ. ಹಿರೇಮಠ, ಪೂಜಪ್ಪ ಪೂಜಾರಿ (ಅಧ್ಯಕ್ಷರು, ತಾಲೂಕ ಕುರುಬ ಸಮಾಜ ಸಿಂಧನೂರು)  ಎಂ.ಎಸ್.ಶ್ರೀನಿವಾಸ, ಮಹೇಶ ಸೌದ್ರಿ , ಚೈತ್ರಾ ಹಾಗೂ ಕಾರ್ಯಕರ್ತರು ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು