8:23 AM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಕಾರುಣ್ಯ ನೆಲೆ ವೃದ್ದಾಶ್ರಮದ ಮಾದಯ್ಯ ಗುರುವಿನ್ ತುರ್ವಿಹಾಳ ಅವರ ಆರೋಗ್ಯಕ್ಕೆ ಸಾಮೂಹಿಕ ಪ್ರಾರ್ಥನೆ 

30/05/2021, 16:02

ಸಿಂಧನೂರು(reporterkarnataka news):

ಸಿಂಧನೂರು ನಗರದ ಕುಷ್ಟಗಿ ರಸ್ತೆಯಲ್ಲಿರುವ ಕಾರುಣ್ಯ ನೆಲೆ ವೃದ್ದಾಶ್ರಮದಲ್ಲಿ ಶ್ರೀ ಮಾದಯ್ಯ ಗುರುವಿನ್ ತುರ್ವಿಹಾಳ ಅವರಿಗೆ ಕೋವಿಡ್-19ದೃಢಪಟ್ಟು ಚಿಕಿತ್ಸೆ  ಪಡೆಯುತ್ತಿರುವ ಹಿನ್ನೆಲೆಯಲ್ಲಿ ಶೀಘ್ರ ವಾಗಿ ಗುಣಮುಖರಾಗಲೆಂದು ಹಾರೈಸಲಾಯಿತು.

ಮಾಜಿ ಸಂಸದ  ಕೆ.ವಿರೂಪಾಕ್ಷಪ್ಪ ಅವರ ನೇತೃತ್ವದಲ್ಲಿ  ಕೆ. ವಿರೂಪಾಕ್ಷಪ್ಪ ಶ್ರೀಮತಿ‌ ಕೆ.ಕಮಲಮ್ಮ ಜನಕಲ್ಯಾಣ ಫೌಂಡೇಷನ್ 

 ವತಿಯಿಂದ ಬೆಳಗಿನ ಉಪಹಾರ ವ್ಯವಸ್ಥೆ ಮಾಡಿ ಕೊರೊನ ಹಿನ್ನೆಲೆಯಲ್ಲಿ ಎಲ್ಲಾ ವೃದ್ಧರಿಗೆ ಮತ್ತು ಬುದ್ದಿಮಾಂದ್ಯರಿಗೆ “ಮಾಸ್ಕ್ ಮತ್ತು ಸ್ಯಾನಿ ಟೈಜರ್ ಹಾಗೂ ಹಣ್ಣುಹಂಪಲುಗಳನ್ನು ವಿತರಿಸಿದರು.

ಎಂ. ದೊಡ್ಡಬಸವರಾಜ ( ಅಧ್ಯಕ್ಷರು‌ ಪಿ.ಎಲ್.ಡಿ‌ ಬ್ಯಾಂಕ್),  ಶರಣು. ಪಾ. ಹಿರೇಮಠ, ಪೂಜಪ್ಪ ಪೂಜಾರಿ (ಅಧ್ಯಕ್ಷರು, ತಾಲೂಕ ಕುರುಬ ಸಮಾಜ ಸಿಂಧನೂರು)  ಎಂ.ಎಸ್.ಶ್ರೀನಿವಾಸ, ಮಹೇಶ ಸೌದ್ರಿ , ಚೈತ್ರಾ ಹಾಗೂ ಕಾರ್ಯಕರ್ತರು ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು