11:07 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಕಾರುಣ್ಯ ನೆಲೆ ವೃದ್ದಾಶ್ರಮದ ಮಾದಯ್ಯ ಗುರುವಿನ್ ತುರ್ವಿಹಾಳ ಅವರ ಆರೋಗ್ಯಕ್ಕೆ ಸಾಮೂಹಿಕ ಪ್ರಾರ್ಥನೆ 

30/05/2021, 16:02

ಸಿಂಧನೂರು(reporterkarnataka news):

ಸಿಂಧನೂರು ನಗರದ ಕುಷ್ಟಗಿ ರಸ್ತೆಯಲ್ಲಿರುವ ಕಾರುಣ್ಯ ನೆಲೆ ವೃದ್ದಾಶ್ರಮದಲ್ಲಿ ಶ್ರೀ ಮಾದಯ್ಯ ಗುರುವಿನ್ ತುರ್ವಿಹಾಳ ಅವರಿಗೆ ಕೋವಿಡ್-19ದೃಢಪಟ್ಟು ಚಿಕಿತ್ಸೆ  ಪಡೆಯುತ್ತಿರುವ ಹಿನ್ನೆಲೆಯಲ್ಲಿ ಶೀಘ್ರ ವಾಗಿ ಗುಣಮುಖರಾಗಲೆಂದು ಹಾರೈಸಲಾಯಿತು.

ಮಾಜಿ ಸಂಸದ  ಕೆ.ವಿರೂಪಾಕ್ಷಪ್ಪ ಅವರ ನೇತೃತ್ವದಲ್ಲಿ  ಕೆ. ವಿರೂಪಾಕ್ಷಪ್ಪ ಶ್ರೀಮತಿ‌ ಕೆ.ಕಮಲಮ್ಮ ಜನಕಲ್ಯಾಣ ಫೌಂಡೇಷನ್ 

 ವತಿಯಿಂದ ಬೆಳಗಿನ ಉಪಹಾರ ವ್ಯವಸ್ಥೆ ಮಾಡಿ ಕೊರೊನ ಹಿನ್ನೆಲೆಯಲ್ಲಿ ಎಲ್ಲಾ ವೃದ್ಧರಿಗೆ ಮತ್ತು ಬುದ್ದಿಮಾಂದ್ಯರಿಗೆ “ಮಾಸ್ಕ್ ಮತ್ತು ಸ್ಯಾನಿ ಟೈಜರ್ ಹಾಗೂ ಹಣ್ಣುಹಂಪಲುಗಳನ್ನು ವಿತರಿಸಿದರು.

ಎಂ. ದೊಡ್ಡಬಸವರಾಜ ( ಅಧ್ಯಕ್ಷರು‌ ಪಿ.ಎಲ್.ಡಿ‌ ಬ್ಯಾಂಕ್),  ಶರಣು. ಪಾ. ಹಿರೇಮಠ, ಪೂಜಪ್ಪ ಪೂಜಾರಿ (ಅಧ್ಯಕ್ಷರು, ತಾಲೂಕ ಕುರುಬ ಸಮಾಜ ಸಿಂಧನೂರು)  ಎಂ.ಎಸ್.ಶ್ರೀನಿವಾಸ, ಮಹೇಶ ಸೌದ್ರಿ , ಚೈತ್ರಾ ಹಾಗೂ ಕಾರ್ಯಕರ್ತರು ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು