2:43 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಕಾರುಣ್ಯ ನೆಲೆ ವೃದ್ದಾಶ್ರಮದ ಮಾದಯ್ಯ ಗುರುವಿನ್ ತುರ್ವಿಹಾಳ ಅವರ ಆರೋಗ್ಯಕ್ಕೆ ಸಾಮೂಹಿಕ ಪ್ರಾರ್ಥನೆ 

30/05/2021, 16:02

ಸಿಂಧನೂರು(reporterkarnataka news):

ಸಿಂಧನೂರು ನಗರದ ಕುಷ್ಟಗಿ ರಸ್ತೆಯಲ್ಲಿರುವ ಕಾರುಣ್ಯ ನೆಲೆ ವೃದ್ದಾಶ್ರಮದಲ್ಲಿ ಶ್ರೀ ಮಾದಯ್ಯ ಗುರುವಿನ್ ತುರ್ವಿಹಾಳ ಅವರಿಗೆ ಕೋವಿಡ್-19ದೃಢಪಟ್ಟು ಚಿಕಿತ್ಸೆ  ಪಡೆಯುತ್ತಿರುವ ಹಿನ್ನೆಲೆಯಲ್ಲಿ ಶೀಘ್ರ ವಾಗಿ ಗುಣಮುಖರಾಗಲೆಂದು ಹಾರೈಸಲಾಯಿತು.

ಮಾಜಿ ಸಂಸದ  ಕೆ.ವಿರೂಪಾಕ್ಷಪ್ಪ ಅವರ ನೇತೃತ್ವದಲ್ಲಿ  ಕೆ. ವಿರೂಪಾಕ್ಷಪ್ಪ ಶ್ರೀಮತಿ‌ ಕೆ.ಕಮಲಮ್ಮ ಜನಕಲ್ಯಾಣ ಫೌಂಡೇಷನ್ 

 ವತಿಯಿಂದ ಬೆಳಗಿನ ಉಪಹಾರ ವ್ಯವಸ್ಥೆ ಮಾಡಿ ಕೊರೊನ ಹಿನ್ನೆಲೆಯಲ್ಲಿ ಎಲ್ಲಾ ವೃದ್ಧರಿಗೆ ಮತ್ತು ಬುದ್ದಿಮಾಂದ್ಯರಿಗೆ “ಮಾಸ್ಕ್ ಮತ್ತು ಸ್ಯಾನಿ ಟೈಜರ್ ಹಾಗೂ ಹಣ್ಣುಹಂಪಲುಗಳನ್ನು ವಿತರಿಸಿದರು.

ಎಂ. ದೊಡ್ಡಬಸವರಾಜ ( ಅಧ್ಯಕ್ಷರು‌ ಪಿ.ಎಲ್.ಡಿ‌ ಬ್ಯಾಂಕ್),  ಶರಣು. ಪಾ. ಹಿರೇಮಠ, ಪೂಜಪ್ಪ ಪೂಜಾರಿ (ಅಧ್ಯಕ್ಷರು, ತಾಲೂಕ ಕುರುಬ ಸಮಾಜ ಸಿಂಧನೂರು)  ಎಂ.ಎಸ್.ಶ್ರೀನಿವಾಸ, ಮಹೇಶ ಸೌದ್ರಿ , ಚೈತ್ರಾ ಹಾಗೂ ಕಾರ್ಯಕರ್ತರು ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು