1:34 AM Wednesday8 - April 2026
ಬ್ರೇಕಿಂಗ್ ನ್ಯೂಸ್
ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: 60 ಎಕರೆ ಅರಣ್ಯ ಪ್ರದೇಶ… ಎಲ್ಲ ಕಡೆ ಸಿದ್ದರಾಮಯ್ಯ ಬೇಕು ಎಂಬ ಬೇಡಿಕೆಯಿದೆ; ಕುಮಾರಸ್ವಾಮಿನಾ ಯಾರು ಎಂದು ಕೇಳ್ತಾರೆ:… ರಾಜ್ಯದಲ್ಲಿ ಬ್ಯಾನ್​​ ಆಗುತ್ತಾ ಸೋಲೋ ಟ್ರೆಕ್ಕಿಂಗ್?: ಅನುಭವವಿದ್ದರೂ ಅಪಾಯ ಫಿಕ್ಸ್​​; ಯಾಕೆ ಗೊತ್ತಾ? ಕೊಡಗಿನ ಅಳಿಯನಿಗೆ ಭರ್ಜರಿ ಪಾರ್ಟಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ತವರಿನಲ್ಲಿ ಅದ್ದೂರಿ… ಎನ್.ಆರ್.ಪುರ: ಶಿವಮೊಗ್ಗದ ನರ್ಸ್ ಆತ್ಮಹತ್ಯೆ; ಹೊಳೆಗೆ ಹಾರಿ ಜೀವತ್ಯಾಗ Kodagu | ನಟಿ ರಶ್ಮಿಕಾ ಮಂದಣ್ಣಗೆ ತಂದೆಯಿಂದ ವಿರಾಜಪೇಟೆಯ “ಸೆರಿನಿಟಿ ಕಾಟೇಜ್” ಗಿಫ್ಟ್ ಮಧ್ಯಪ್ರಾಚ್ಯ ಯುದ್ಧ: ಕೊಡಗಿನಲ್ಲಿ ಸಿಲುಕಿದ ಇರಾನಿ ದಂಪತಿ; ಪಾಸ್‌ಪೋರ್ಟ್ ಆತಂಕ ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ…

ಇತ್ತೀಚಿನ ಸುದ್ದಿ

ಕರಾವಳಿಗೆ ಎನ್ ಡಿಆರ್ ಎಫ್ ಟೀಮ್: ಮುಂಗಾರು ಆಗಮನದ ಮುನ್ನವೇ ಸಿದ್ಧತೆ

19/05/2022, 22:28

ಮಂಗಳೂರು(reporterkarnataka.com): ರಾಜ್ಯದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಗಾರು ಆಗಮನದ ಒಂದು ವಾರದ ಮೊದಲೇ ಆಗಮಿಸಲಿರುವ ಕರಾವಳಿಗೆ ಒಂದು ಎನ್ ಡಿಆರ್ ಎಫ್ ಟೀಮ್ ಆಗಮಿಸಲಿದೆ.

ರಾಜ್ಯಕ್ಕೆ ಒಟ್ಟು ನಾಲ್ಕು ಎನ್ ಡಿಆರ್ ಎಫ್ ತಂಡಗಳು ಆಗಮಿಸಲಿದ್ದು, ಆ ಪೈಕಿ ಒಂದು ಟೀಮ್ ಕರಾವಳಿಗೆ ನಿಯೋಜನೆಯಾಗಲಿದೆ.

ದಕ್ಷಿಣ ಕನ್ನಡ, ಉಡುಪಿ,ಉತ್ತರ ಕನ್ನಡ ಜಿಲ್ಲೆಗಳು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಈ ಟೀಮ್ ಕಾರ್ಯಾಚರಣೆ ನಡೆಸಲಿದೆ.

ರೆಡ್ ಅಲರ್ಟ್ ಇರುವ ಜಿಲ್ಲೆಗಳ ಜಿಲ್ಲಾಡಳಿತಗಳ ಜೊತೆಗಿನ ವೀಡಿಯೋ ಕಾನ್ಫರೆನ್ಸ್ ವೇಳೆ ಕಂದಾಯ ಸಚಿವ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಉಪಾಧ್ಯಕ್ಷ ಆರ್. ಅಶೋಕ್ ಈ ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು