12:19 PM Wednesday12 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

ಕರಾವಳಿಗೆ ಎನ್ ಡಿಆರ್ ಎಫ್ ಟೀಮ್: ಮುಂಗಾರು ಆಗಮನದ ಮುನ್ನವೇ ಸಿದ್ಧತೆ

19/05/2022, 22:28

ಮಂಗಳೂರು(reporterkarnataka.com): ರಾಜ್ಯದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಗಾರು ಆಗಮನದ ಒಂದು ವಾರದ ಮೊದಲೇ ಆಗಮಿಸಲಿರುವ ಕರಾವಳಿಗೆ ಒಂದು ಎನ್ ಡಿಆರ್ ಎಫ್ ಟೀಮ್ ಆಗಮಿಸಲಿದೆ.

ರಾಜ್ಯಕ್ಕೆ ಒಟ್ಟು ನಾಲ್ಕು ಎನ್ ಡಿಆರ್ ಎಫ್ ತಂಡಗಳು ಆಗಮಿಸಲಿದ್ದು, ಆ ಪೈಕಿ ಒಂದು ಟೀಮ್ ಕರಾವಳಿಗೆ ನಿಯೋಜನೆಯಾಗಲಿದೆ.

ದಕ್ಷಿಣ ಕನ್ನಡ, ಉಡುಪಿ,ಉತ್ತರ ಕನ್ನಡ ಜಿಲ್ಲೆಗಳು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಈ ಟೀಮ್ ಕಾರ್ಯಾಚರಣೆ ನಡೆಸಲಿದೆ.

ರೆಡ್ ಅಲರ್ಟ್ ಇರುವ ಜಿಲ್ಲೆಗಳ ಜಿಲ್ಲಾಡಳಿತಗಳ ಜೊತೆಗಿನ ವೀಡಿಯೋ ಕಾನ್ಫರೆನ್ಸ್ ವೇಳೆ ಕಂದಾಯ ಸಚಿವ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಉಪಾಧ್ಯಕ್ಷ ಆರ್. ಅಶೋಕ್ ಈ ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು