7:00 PM Sunday16 - November 2025
ಬ್ರೇಕಿಂಗ್ ನ್ಯೂಸ್
ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ…

ಇತ್ತೀಚಿನ ಸುದ್ದಿ

ಖಾಸಗಿ ಲೇಔಟ್‌ ನಿರ್ಮಾಣ ಕಾಮಗಾರಿ: ಚಿಟ್ಟೇಬೈಲು ಕ್ರಿಕೆಟ್ ಮೈದಾನ ಬಳಿ ಘನತ್ಯಾಜ್ಯ ರಾಶಿ!

12/11/2024, 00:14

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ತಾಲೂಕಿನ‌ ಹೊದಲ-ಅರಳಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಿತ್ತಿನಗದ್ದೆ ಚಿಟ್ಟೇಬೈಲು ಮಧ್ಯದಲ್ಲಿ ಸಾಂಬಾ ಸದಾಶಿವ ದೇವಸ್ಥಾನದ ಪಕ್ಕ ಪ್ರಜ್ಞಾ ಭಾರತಿ ಶಾಲೆಯ ಎದುರು ಖಾಸಗಿ ಲೇಔಟ್ ನಿರ್ಮಿಸುತ್ತಿದ್ದು, ಈ ಖಾಸಗಿ ಲೇಔಟ್‌ನ್ನು ಜೆಸಿಬಿಯಿಂದ ಸಮತಟ್ಟು ಮಾಡುವ ಸಂದರ್ಭದಲ್ಲಿ ಮರದ ಮುಂಡು, ಮಣ್ಣು, ಕಸಕಡ್ಡಿ ಇನ್ನಿತರ ಅನುಪಯುಕ್ತ ವಸ್ತುಗಳನ್ನು ಟ್ರ್ಯಾಕ್ಟರ್ ಮೂಲಕ ತಂದು ಚಿಟ್ಟೇಬೈಲು ಸಮೀಪ ಕ್ರಿಕೆಟ್ ಮೈದಾನದ ಪಕ್ಕದಲ್ಲಿ ಹಾಕುತ್ತಿದ್ದು ಇದರಿಂದ ಅಕ್ಕಪಕ್ಕದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ.


ಈ ಕಸ ಹಾಕಿದ ಜಾಗವು ನೆರಟೂರು ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುತ್ತದೆ ಎಂಬ ಮಾಹಿತಿಯೂ ಕೂಡ ಲಭ್ಯವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಗಮನಿಸಿ ರಾಶಿ ರಾಶಿ ಘನತ್ಯಾಜ್ಯವನ್ನು ಹಾಕುತ್ತಿರುವುದನ್ನು ತಡೆಯುವಂತೆ ಹಾಗೂ ಸೂಕ್ತ ಕ್ರಮ ಜರುಗಿಸುವಂತೆ ಚಿಟ್ಟೇಬೈಲು ಅಕ್ಕಪಕ್ಕದ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು