4:52 AM Friday10 - April 2026
ಬ್ರೇಕಿಂಗ್ ನ್ಯೂಸ್
3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ

ಇತ್ತೀಚಿನ ಸುದ್ದಿ

ಖಾಸಗಿ ಲೇಔಟ್‌ ನಿರ್ಮಾಣ ಕಾಮಗಾರಿ: ಚಿಟ್ಟೇಬೈಲು ಕ್ರಿಕೆಟ್ ಮೈದಾನ ಬಳಿ ಘನತ್ಯಾಜ್ಯ ರಾಶಿ!

12/11/2024, 00:14

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ತಾಲೂಕಿನ‌ ಹೊದಲ-ಅರಳಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಿತ್ತಿನಗದ್ದೆ ಚಿಟ್ಟೇಬೈಲು ಮಧ್ಯದಲ್ಲಿ ಸಾಂಬಾ ಸದಾಶಿವ ದೇವಸ್ಥಾನದ ಪಕ್ಕ ಪ್ರಜ್ಞಾ ಭಾರತಿ ಶಾಲೆಯ ಎದುರು ಖಾಸಗಿ ಲೇಔಟ್ ನಿರ್ಮಿಸುತ್ತಿದ್ದು, ಈ ಖಾಸಗಿ ಲೇಔಟ್‌ನ್ನು ಜೆಸಿಬಿಯಿಂದ ಸಮತಟ್ಟು ಮಾಡುವ ಸಂದರ್ಭದಲ್ಲಿ ಮರದ ಮುಂಡು, ಮಣ್ಣು, ಕಸಕಡ್ಡಿ ಇನ್ನಿತರ ಅನುಪಯುಕ್ತ ವಸ್ತುಗಳನ್ನು ಟ್ರ್ಯಾಕ್ಟರ್ ಮೂಲಕ ತಂದು ಚಿಟ್ಟೇಬೈಲು ಸಮೀಪ ಕ್ರಿಕೆಟ್ ಮೈದಾನದ ಪಕ್ಕದಲ್ಲಿ ಹಾಕುತ್ತಿದ್ದು ಇದರಿಂದ ಅಕ್ಕಪಕ್ಕದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ.


ಈ ಕಸ ಹಾಕಿದ ಜಾಗವು ನೆರಟೂರು ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುತ್ತದೆ ಎಂಬ ಮಾಹಿತಿಯೂ ಕೂಡ ಲಭ್ಯವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಗಮನಿಸಿ ರಾಶಿ ರಾಶಿ ಘನತ್ಯಾಜ್ಯವನ್ನು ಹಾಕುತ್ತಿರುವುದನ್ನು ತಡೆಯುವಂತೆ ಹಾಗೂ ಸೂಕ್ತ ಕ್ರಮ ಜರುಗಿಸುವಂತೆ ಚಿಟ್ಟೇಬೈಲು ಅಕ್ಕಪಕ್ಕದ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು