9:31 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

Kasaragod | ಮಣಿಯಂಪಾರೆ ಚರ್ಚ್ ನಲ್ಲಿ ಮೊಂತಿ ಹಬ್ಬದ ನೊವೇನಾ ಪ್ರಾರ್ಥನೆ ಆರಂಭ

30/08/2025, 18:37

ಕಾಸರಗೋಡು(reporterkarnataka.com): ಕಾಸರಗೋಡು ಜಿಲ್ಲೆಯ ಮಣಿಯಂಪಾರೆ ಸಂತ ಲಾರೆನ್ಸ್ ಚರ್ಚ್ ನಲ್ಲಿ ಸೆಪ್ಟೆಂಬರ್ 8ರಂದು ನಡೆಯಲಿರುವ ಮೊಂತಿ ಹಬ್ಬದ ಪೂರ್ವಭಾವಿಯಾಗಿ 9 ದಿನಗಳ ನೊವೇನಾ ಪ್ರಾರ್ಥನೆ ಆಗಸ್ಟ್ 30ರಂದು ಆರಂಭಗೊಂಡಿದೆ.
ಚರ್ಚಿನ ಧರ್ಮಗುರು ವಂದನೀಯ ಫಾ. ನೆಲ್ಸನ್ ದಲ್ಮೆಡಾ ಅವರ ನೊವೇನಾ ಪ್ರಾರ್ಥನೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಮೇರಿ ಮಾತೆ ಕೇವಲ ಯೇಸು ಕ್ರಿಸ್ತರ ತಾಯಿ ಆಗಿರದೆ ನಮ್ಮೆಲ್ಲರ ತಾಯಿ ಆಗಿದ್ದಾರೆ.
ಅವರಿಗೆ ಗೌರವ ನಮನ ಸಲ್ಲಿಸುವುದು ನಮ್ಮ ಕರ್ತವ್ಯ ಎಂದು ಹೇಳಿದರು.
ಚರ್ಚ್ ಉಪಾಧ್ಯಕ್ಷ ವಿಲ್ಸನ್ ಡಿ ಸೋಜಾ ಉಪಸ್ಥಿತರಿದ್ದರು.
ಚರ್ಚಿನ ಮಕ್ಕಳು ಮತ್ತು ಭಕ್ತರು ಮೇರಿ ಮಾತೆಗೆ ಹೂವುಗಳನ್ನು ಅರ್ಪಿಸಿ ಗೌರವ ಸಲ್ಲಿಸಿ ಪ್ರಾರ್ಥಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು