9:25 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

Kasaragod | ಮಣಿಯಂಪಾರೆ ಚರ್ಚ್ ನಲ್ಲಿ ಮೊಂತಿ ಹಬ್ಬದ ನೊವೇನಾ ಪ್ರಾರ್ಥನೆ ಆರಂಭ

30/08/2025, 18:37

ಕಾಸರಗೋಡು(reporterkarnataka.com): ಕಾಸರಗೋಡು ಜಿಲ್ಲೆಯ ಮಣಿಯಂಪಾರೆ ಸಂತ ಲಾರೆನ್ಸ್ ಚರ್ಚ್ ನಲ್ಲಿ ಸೆಪ್ಟೆಂಬರ್ 8ರಂದು ನಡೆಯಲಿರುವ ಮೊಂತಿ ಹಬ್ಬದ ಪೂರ್ವಭಾವಿಯಾಗಿ 9 ದಿನಗಳ ನೊವೇನಾ ಪ್ರಾರ್ಥನೆ ಆಗಸ್ಟ್ 30ರಂದು ಆರಂಭಗೊಂಡಿದೆ.
ಚರ್ಚಿನ ಧರ್ಮಗುರು ವಂದನೀಯ ಫಾ. ನೆಲ್ಸನ್ ದಲ್ಮೆಡಾ ಅವರ ನೊವೇನಾ ಪ್ರಾರ್ಥನೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಮೇರಿ ಮಾತೆ ಕೇವಲ ಯೇಸು ಕ್ರಿಸ್ತರ ತಾಯಿ ಆಗಿರದೆ ನಮ್ಮೆಲ್ಲರ ತಾಯಿ ಆಗಿದ್ದಾರೆ.
ಅವರಿಗೆ ಗೌರವ ನಮನ ಸಲ್ಲಿಸುವುದು ನಮ್ಮ ಕರ್ತವ್ಯ ಎಂದು ಹೇಳಿದರು.
ಚರ್ಚ್ ಉಪಾಧ್ಯಕ್ಷ ವಿಲ್ಸನ್ ಡಿ ಸೋಜಾ ಉಪಸ್ಥಿತರಿದ್ದರು.
ಚರ್ಚಿನ ಮಕ್ಕಳು ಮತ್ತು ಭಕ್ತರು ಮೇರಿ ಮಾತೆಗೆ ಹೂವುಗಳನ್ನು ಅರ್ಪಿಸಿ ಗೌರವ ಸಲ್ಲಿಸಿ ಪ್ರಾರ್ಥಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು