2:56 AM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

Kasaragod | ಮಣಿಯಂಪಾರೆ ಚರ್ಚ್ ನಲ್ಲಿ ಮೊಂತಿ ಹಬ್ಬದ ನೊವೇನಾ ಪ್ರಾರ್ಥನೆ ಆರಂಭ

30/08/2025, 18:37

ಕಾಸರಗೋಡು(reporterkarnataka.com): ಕಾಸರಗೋಡು ಜಿಲ್ಲೆಯ ಮಣಿಯಂಪಾರೆ ಸಂತ ಲಾರೆನ್ಸ್ ಚರ್ಚ್ ನಲ್ಲಿ ಸೆಪ್ಟೆಂಬರ್ 8ರಂದು ನಡೆಯಲಿರುವ ಮೊಂತಿ ಹಬ್ಬದ ಪೂರ್ವಭಾವಿಯಾಗಿ 9 ದಿನಗಳ ನೊವೇನಾ ಪ್ರಾರ್ಥನೆ ಆಗಸ್ಟ್ 30ರಂದು ಆರಂಭಗೊಂಡಿದೆ.
ಚರ್ಚಿನ ಧರ್ಮಗುರು ವಂದನೀಯ ಫಾ. ನೆಲ್ಸನ್ ದಲ್ಮೆಡಾ ಅವರ ನೊವೇನಾ ಪ್ರಾರ್ಥನೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಮೇರಿ ಮಾತೆ ಕೇವಲ ಯೇಸು ಕ್ರಿಸ್ತರ ತಾಯಿ ಆಗಿರದೆ ನಮ್ಮೆಲ್ಲರ ತಾಯಿ ಆಗಿದ್ದಾರೆ.
ಅವರಿಗೆ ಗೌರವ ನಮನ ಸಲ್ಲಿಸುವುದು ನಮ್ಮ ಕರ್ತವ್ಯ ಎಂದು ಹೇಳಿದರು.
ಚರ್ಚ್ ಉಪಾಧ್ಯಕ್ಷ ವಿಲ್ಸನ್ ಡಿ ಸೋಜಾ ಉಪಸ್ಥಿತರಿದ್ದರು.
ಚರ್ಚಿನ ಮಕ್ಕಳು ಮತ್ತು ಭಕ್ತರು ಮೇರಿ ಮಾತೆಗೆ ಹೂವುಗಳನ್ನು ಅರ್ಪಿಸಿ ಗೌರವ ಸಲ್ಲಿಸಿ ಪ್ರಾರ್ಥಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು