5:41 PM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಖಾಸಗೀ ಶಾಲೆಗಳ ಶುಲ್ಕ ನಿಗದಿಪಡಿಸುವ ಅಧಿಕಾರ ಸರಕಾರಕ್ಕಿಲ್ಲ: ರಾಜ್ಯ ಹೈಕೋರ್ಟ್ ತೀರ್ಫು

07/01/2023, 17:33

ಬೆಂಗಳೂರು(reporterkarnataka.com): ಖಾಸಗಿ ಶಾಲೆಗಳ ಶುಲ್ಕ ನಿಗದಿ ಪಡಿಸುವಂತ ಹಕ್ಕು ಸರಕಾರಕ್ಕಿಲ್ಲ. ಶುಲ್ಕ ಮಿತಿ ಉಲ್ಲಂಘಿಸಿದರೇ ಶಿಕ್ಷೆ ವಿಧಿಸುವಂತಿಲ್ಲ ಎಂದು ರಾಜ್ಯ ಹೈಕೋರ್ಟ್ ಹೇಳಿದೆ.

ಹೀಗೆ ಶಿಕ್ಷೆ ವಿಧಿಸುವುದು ಕರ್ನಾಟಕ ಶಿಕ್ಷಣ ಕಾಯ್ದೆ ಸೆಕ್ಷನ್ 2(11)ಎ ವಿಧಿಗೆ ವಿರುದ್ಧವಾಗಿದೆ. ಅಲ್ಲದೇ ಸಂವಿಧಾನದ 14ನೇ ವಿಧಿಯ ವಿರುದ್ಧವಾಗಿದೆ ಎಂಬುದಾಗಿ ತಿಳಿಸಿದೆ.

ಮಕ್ಕಳ ಸುರಕ್ಷತೆ ನಿಯಮ ಉಲ್ಲಂಘನೆಗೆ ಶಿಕ್ಷೆ ಸಹ ಕಾನೂನು ಬಾಹಿರವಾಗಿದೆ ಎಂಬುದಾಗಿ ಹೇಳುವ ಮೂಲಕ ಖಾಸಗಿ ಅನುದಾನಿತ ಶಾಲೆಗಳಿಗೆ ಬಿಗ್ ರಿಲೀಫ್ ಹೈಕೋರ್ಟ್ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು