9:24 AM Monday11 - May 2026
ಬ್ರೇಕಿಂಗ್ ನ್ಯೂಸ್
ತಿರುಚಿ ಪೂರ್ವ ಕ್ಷೇತ್ರಕ್ಕೆ ತಮಿಳುನಾಡು ಸಿಎಂ ವಿಜಯ್ ರಾಜೀನಾಮೆ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಇನ್ನಿಲ್ಲ: ಅನಾರೋಗ್ಯದಿಂದ ನಿಧನ ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ

ಇತ್ತೀಚಿನ ಸುದ್ದಿ

ಖಾಸಗೀ ಶಾಲೆಗಳ ಶುಲ್ಕ ನಿಗದಿಪಡಿಸುವ ಅಧಿಕಾರ ಸರಕಾರಕ್ಕಿಲ್ಲ: ರಾಜ್ಯ ಹೈಕೋರ್ಟ್ ತೀರ್ಫು

07/01/2023, 17:33

ಬೆಂಗಳೂರು(reporterkarnataka.com): ಖಾಸಗಿ ಶಾಲೆಗಳ ಶುಲ್ಕ ನಿಗದಿ ಪಡಿಸುವಂತ ಹಕ್ಕು ಸರಕಾರಕ್ಕಿಲ್ಲ. ಶುಲ್ಕ ಮಿತಿ ಉಲ್ಲಂಘಿಸಿದರೇ ಶಿಕ್ಷೆ ವಿಧಿಸುವಂತಿಲ್ಲ ಎಂದು ರಾಜ್ಯ ಹೈಕೋರ್ಟ್ ಹೇಳಿದೆ.

ಹೀಗೆ ಶಿಕ್ಷೆ ವಿಧಿಸುವುದು ಕರ್ನಾಟಕ ಶಿಕ್ಷಣ ಕಾಯ್ದೆ ಸೆಕ್ಷನ್ 2(11)ಎ ವಿಧಿಗೆ ವಿರುದ್ಧವಾಗಿದೆ. ಅಲ್ಲದೇ ಸಂವಿಧಾನದ 14ನೇ ವಿಧಿಯ ವಿರುದ್ಧವಾಗಿದೆ ಎಂಬುದಾಗಿ ತಿಳಿಸಿದೆ.

ಮಕ್ಕಳ ಸುರಕ್ಷತೆ ನಿಯಮ ಉಲ್ಲಂಘನೆಗೆ ಶಿಕ್ಷೆ ಸಹ ಕಾನೂನು ಬಾಹಿರವಾಗಿದೆ ಎಂಬುದಾಗಿ ಹೇಳುವ ಮೂಲಕ ಖಾಸಗಿ ಅನುದಾನಿತ ಶಾಲೆಗಳಿಗೆ ಬಿಗ್ ರಿಲೀಫ್ ಹೈಕೋರ್ಟ್ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು