4:30 AM Thursday12 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಕಾಶ್ಮೀರದ ಹಿಮಪರ್ವತದಲ್ಲಿ ಮಸ್ಕಿಯ ಹೆಸರು!!: ಅಭಿಮಾನ ಮೆರೆದ ರಾಯಚೂರು ಯೋಧ

11/01/2022, 10:23

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ 

ಅಂತರಗಂಗೆ ರಾಯಚೂರು

info.reporterkarnataka.com

ರಾಯಚೂರಿನ ಮಸ್ಕಿಯಿಂದ ದೇಶ ಸೇವೆ ಮಾಡಲು ಸೈನ್ಯ ಸೇರಿದ ಯೋಧರೊಬ್ಬರು ಕಾಶ್ಮೀರದಲ್ಲಿ ಹಿಮದಿಂದ ಕೂಡ ಪರ್ವತ ಶ್ರೇಣಿಯಲ್ಲಿ ಮಸ್ಕಿಯ ಹೆಸರು ಬರೆದು ನಾಡಿನ ಅಭಿಮಾನವನ್ನು ಮೆರೆದಿದ್ದಾರೆ.

ಮಸ್ಕಿಯ ಯುವಕ ಮನೋಜ್ ಕುಮಾರ್ ಕಳೆದ 10 ವರ್ಷಗಳಿಂದ ದೇಶ ಕಾಯುವ ಕಾಯಕದಲ್ಲಿ ನಿರತರಾಗಿದ್ದಾರೆ. ಕಾಶ್ಮೀರದ ಗಡಿ ಭಾಗದಲ್ಲಿ ಕೊರೆಯುವ ಚಳಿಯಲ್ಲಿ ಕರ್ತವ್ಯ ನಿರತರಾಗಿದ್ದಾರೆ. ಕಾಶ್ಮೀರದ ಹಿಮ ಪರ್ವತದಲ್ಲಿ ತನ್ನ ಹುಟ್ಟೂರಿನ ಅಭಿಮಾನದಿಂದ ಹಿಮಗುಡ್ಡೆಯ ಮೇಲೆ ಮಸ್ಕಿ ಹೆಸರು ಬರೆದು ಅಭಿಮಾನ ಮೆರೆದಿದ್ದಾರೆ.

ಮನೋಜ್ ಕುಮಾರ್ ಮಸ್ಕಿಯ ಜೋಗಿನ ರಾಮಣ್ಣ ಸ್ಮಾರಕ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದರು. ಶಾಲಾ ದಿನಗಳಲ್ಲಿ ದೇಶ ಅಭಿಮಾನ ಹೊಂದಿದ್ದು, ದೇಶಸೇವೆ ಮಾಡುವ ಅಭಿಲಾಷೆಯನ್ನು ತನ್ನ ಸ್ನೇಹಿತರ ಜತೆ ಹಂಚಿಕೊಂಡಿದ್ದರು. ಇದನ್ನು ಮಸ್ಕಿಯಲ್ಲಿರುವ ಅವ ಸ್ನೇಹಿತರು ನೆನಪಿಸಿಕೊಳ್ಳುತ್ತಾರೆ.

ಮಸ್ಕಿ ಯೋಧ ಮನೋಜ್ ಕುಮಾರ್ ದೇಶಸೇವೆ ಮಾಡಲು ಸೇರಿದಾಗಿನಿಂದ ಆತನಿಗೆ ಹುಟ್ಟೂರಿನ ಅಭಿಮಾನಿಗಳು ಹೆಚ್ಚಾಗಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು