11:43 PM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಕಾಶ್ಮೀರದ ಹಿಮಪರ್ವತದಲ್ಲಿ ಮಸ್ಕಿಯ ಹೆಸರು!!: ಅಭಿಮಾನ ಮೆರೆದ ರಾಯಚೂರು ಯೋಧ

11/01/2022, 10:23

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ 

ಅಂತರಗಂಗೆ ರಾಯಚೂರು

info.reporterkarnataka.com

ರಾಯಚೂರಿನ ಮಸ್ಕಿಯಿಂದ ದೇಶ ಸೇವೆ ಮಾಡಲು ಸೈನ್ಯ ಸೇರಿದ ಯೋಧರೊಬ್ಬರು ಕಾಶ್ಮೀರದಲ್ಲಿ ಹಿಮದಿಂದ ಕೂಡ ಪರ್ವತ ಶ್ರೇಣಿಯಲ್ಲಿ ಮಸ್ಕಿಯ ಹೆಸರು ಬರೆದು ನಾಡಿನ ಅಭಿಮಾನವನ್ನು ಮೆರೆದಿದ್ದಾರೆ.

ಮಸ್ಕಿಯ ಯುವಕ ಮನೋಜ್ ಕುಮಾರ್ ಕಳೆದ 10 ವರ್ಷಗಳಿಂದ ದೇಶ ಕಾಯುವ ಕಾಯಕದಲ್ಲಿ ನಿರತರಾಗಿದ್ದಾರೆ. ಕಾಶ್ಮೀರದ ಗಡಿ ಭಾಗದಲ್ಲಿ ಕೊರೆಯುವ ಚಳಿಯಲ್ಲಿ ಕರ್ತವ್ಯ ನಿರತರಾಗಿದ್ದಾರೆ. ಕಾಶ್ಮೀರದ ಹಿಮ ಪರ್ವತದಲ್ಲಿ ತನ್ನ ಹುಟ್ಟೂರಿನ ಅಭಿಮಾನದಿಂದ ಹಿಮಗುಡ್ಡೆಯ ಮೇಲೆ ಮಸ್ಕಿ ಹೆಸರು ಬರೆದು ಅಭಿಮಾನ ಮೆರೆದಿದ್ದಾರೆ.

ಮನೋಜ್ ಕುಮಾರ್ ಮಸ್ಕಿಯ ಜೋಗಿನ ರಾಮಣ್ಣ ಸ್ಮಾರಕ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದರು. ಶಾಲಾ ದಿನಗಳಲ್ಲಿ ದೇಶ ಅಭಿಮಾನ ಹೊಂದಿದ್ದು, ದೇಶಸೇವೆ ಮಾಡುವ ಅಭಿಲಾಷೆಯನ್ನು ತನ್ನ ಸ್ನೇಹಿತರ ಜತೆ ಹಂಚಿಕೊಂಡಿದ್ದರು. ಇದನ್ನು ಮಸ್ಕಿಯಲ್ಲಿರುವ ಅವ ಸ್ನೇಹಿತರು ನೆನಪಿಸಿಕೊಳ್ಳುತ್ತಾರೆ.

ಮಸ್ಕಿ ಯೋಧ ಮನೋಜ್ ಕುಮಾರ್ ದೇಶಸೇವೆ ಮಾಡಲು ಸೇರಿದಾಗಿನಿಂದ ಆತನಿಗೆ ಹುಟ್ಟೂರಿನ ಅಭಿಮಾನಿಗಳು ಹೆಚ್ಚಾಗಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು