12:53 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಕಾಶ್ಮೀರದ ಹಿಮಪರ್ವತದಲ್ಲಿ ಮಸ್ಕಿಯ ಹೆಸರು!!: ಅಭಿಮಾನ ಮೆರೆದ ರಾಯಚೂರು ಯೋಧ

11/01/2022, 10:23

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ 

ಅಂತರಗಂಗೆ ರಾಯಚೂರು

info.reporterkarnataka.com

ರಾಯಚೂರಿನ ಮಸ್ಕಿಯಿಂದ ದೇಶ ಸೇವೆ ಮಾಡಲು ಸೈನ್ಯ ಸೇರಿದ ಯೋಧರೊಬ್ಬರು ಕಾಶ್ಮೀರದಲ್ಲಿ ಹಿಮದಿಂದ ಕೂಡ ಪರ್ವತ ಶ್ರೇಣಿಯಲ್ಲಿ ಮಸ್ಕಿಯ ಹೆಸರು ಬರೆದು ನಾಡಿನ ಅಭಿಮಾನವನ್ನು ಮೆರೆದಿದ್ದಾರೆ.

ಮಸ್ಕಿಯ ಯುವಕ ಮನೋಜ್ ಕುಮಾರ್ ಕಳೆದ 10 ವರ್ಷಗಳಿಂದ ದೇಶ ಕಾಯುವ ಕಾಯಕದಲ್ಲಿ ನಿರತರಾಗಿದ್ದಾರೆ. ಕಾಶ್ಮೀರದ ಗಡಿ ಭಾಗದಲ್ಲಿ ಕೊರೆಯುವ ಚಳಿಯಲ್ಲಿ ಕರ್ತವ್ಯ ನಿರತರಾಗಿದ್ದಾರೆ. ಕಾಶ್ಮೀರದ ಹಿಮ ಪರ್ವತದಲ್ಲಿ ತನ್ನ ಹುಟ್ಟೂರಿನ ಅಭಿಮಾನದಿಂದ ಹಿಮಗುಡ್ಡೆಯ ಮೇಲೆ ಮಸ್ಕಿ ಹೆಸರು ಬರೆದು ಅಭಿಮಾನ ಮೆರೆದಿದ್ದಾರೆ.

ಮನೋಜ್ ಕುಮಾರ್ ಮಸ್ಕಿಯ ಜೋಗಿನ ರಾಮಣ್ಣ ಸ್ಮಾರಕ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದರು. ಶಾಲಾ ದಿನಗಳಲ್ಲಿ ದೇಶ ಅಭಿಮಾನ ಹೊಂದಿದ್ದು, ದೇಶಸೇವೆ ಮಾಡುವ ಅಭಿಲಾಷೆಯನ್ನು ತನ್ನ ಸ್ನೇಹಿತರ ಜತೆ ಹಂಚಿಕೊಂಡಿದ್ದರು. ಇದನ್ನು ಮಸ್ಕಿಯಲ್ಲಿರುವ ಅವ ಸ್ನೇಹಿತರು ನೆನಪಿಸಿಕೊಳ್ಳುತ್ತಾರೆ.

ಮಸ್ಕಿ ಯೋಧ ಮನೋಜ್ ಕುಮಾರ್ ದೇಶಸೇವೆ ಮಾಡಲು ಸೇರಿದಾಗಿನಿಂದ ಆತನಿಗೆ ಹುಟ್ಟೂರಿನ ಅಭಿಮಾನಿಗಳು ಹೆಚ್ಚಾಗಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು