2:06 AM Wednesday22 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಕಟೀಲು ಶ್ರೀ ದುರ್ಗಾಪರಮೇಶ್ವರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಶಿವಳ್ಳಿ ಕ್ರೀಡೋತ್ಸವ

19/05/2024, 00:04

ಮಂಗಳೂರು(reporterkarnataka.com): ಮಂಗಳೂರು ಶಿವಳ್ಳಿ ಸ್ಪಂದನ ಕ್ರೀಡೋತ್ಸವ 2024 ಕಟೀಲು ಶ್ರೀ ದುರ್ಗಾಪರಮೇಶ್ವರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ನಡೆಯಿತು.
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದ ಆಡಳಿತ ಮುಕ್ತೇಸರ ಹಾಗೂ ಅನುವಂಶಿಗೆ ಅರ್ಚಕ ವೇದಮೂರ್ತಿ ವಾಸುದೇವ ಆಸ್ರಣ್ಣ ಉದ್ಘಾಟಿಸಿದರು.


ಮಂಗಳೂರಿನ 13 ವಲಯಗಳ ಕುಟುಂಬದ ಸದಸ್ಯರುಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಿ ಕ್ರೀಡಾ ಸ್ಫೂರ್ತಿ ಮೆರೆದರು.
ಸಮಾರೋಪ ಸಮಾರಂಭದಲ್ಲಿ ವೇದಮೂರ್ತಿ ವೆಂಕಟರಮಣ ಆಸ್ರಣ್ಣರು ಮಾತನಾಡಿ, ಕ್ರೀಡೆಯು ಸಮಗ್ರ ಶಿವಳ್ಳಿ ಬಾಂಧವರನ್ನು ಒಗ್ಗೂಡಿಸುವಲ್ಲಿ ಮಹತ್ತರ ಹೆಜ್ಜೆಯನ್ನು ಇರಿಸಿದೆ. ಕ್ರೀಡೆಯಿಂದಲೂ ನಮ್ಮ ಒಗ್ಗಟ್ಟನ್ನು ಪ್ರದರ್ಶಿಸಬಹುದು ಎಂದರು.
ಶಿವಳ್ಳಿ ಸ್ಪಂದನ ಅಧ್ಯಕ್ಷ ಕೆ.ಕೃಷ್ಣ ಭಟ್, ಸುಬ್ರಹ್ಮಣ್ಯ ಪ್ರಸಾದ್, ಮೋಹನ್ ರಾವ್ ಪಾವಂಜೆ, ಮಹಿಳಾ ಘಟಕ ಅಧ್ಯಕ್ಷೆ ರಮಾಮಣಿ, ಎಲ್ಲೂರು ರಾಮಚಂದ್ರ ಭಟ್, ದೀಪಾ ಕೆ. ಭಟ್, ಸಂಹಿತಾ ಅಲೆವೂರಾಯ, ಶ್ರೀನಿವಾಸ ರಾವ್ ಉಪಸ್ಥಿತರಿದ್ದರು.
ಕಟೀಲು ವಲಯದ ಅಧ್ಯಕ್ಷ ಆನಂತ ಪದ್ಮನಾಭ ಆಚಾರ್ಯರು ವಂದಿಸಿದರು. ವಲಯ ಉಸ್ತುವಾರಿ ಪ್ರದೀಪ್ ಕುಮಾರ್ ರಾವ್ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು