8:02 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಕಟೀಲು ಶ್ರೀ ದುರ್ಗಾಪರಮೇಶ್ವರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಶಿವಳ್ಳಿ ಕ್ರೀಡೋತ್ಸವ

19/05/2024, 00:04

ಮಂಗಳೂರು(reporterkarnataka.com): ಮಂಗಳೂರು ಶಿವಳ್ಳಿ ಸ್ಪಂದನ ಕ್ರೀಡೋತ್ಸವ 2024 ಕಟೀಲು ಶ್ರೀ ದುರ್ಗಾಪರಮೇಶ್ವರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ನಡೆಯಿತು.
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದ ಆಡಳಿತ ಮುಕ್ತೇಸರ ಹಾಗೂ ಅನುವಂಶಿಗೆ ಅರ್ಚಕ ವೇದಮೂರ್ತಿ ವಾಸುದೇವ ಆಸ್ರಣ್ಣ ಉದ್ಘಾಟಿಸಿದರು.


ಮಂಗಳೂರಿನ 13 ವಲಯಗಳ ಕುಟುಂಬದ ಸದಸ್ಯರುಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಿ ಕ್ರೀಡಾ ಸ್ಫೂರ್ತಿ ಮೆರೆದರು.
ಸಮಾರೋಪ ಸಮಾರಂಭದಲ್ಲಿ ವೇದಮೂರ್ತಿ ವೆಂಕಟರಮಣ ಆಸ್ರಣ್ಣರು ಮಾತನಾಡಿ, ಕ್ರೀಡೆಯು ಸಮಗ್ರ ಶಿವಳ್ಳಿ ಬಾಂಧವರನ್ನು ಒಗ್ಗೂಡಿಸುವಲ್ಲಿ ಮಹತ್ತರ ಹೆಜ್ಜೆಯನ್ನು ಇರಿಸಿದೆ. ಕ್ರೀಡೆಯಿಂದಲೂ ನಮ್ಮ ಒಗ್ಗಟ್ಟನ್ನು ಪ್ರದರ್ಶಿಸಬಹುದು ಎಂದರು.
ಶಿವಳ್ಳಿ ಸ್ಪಂದನ ಅಧ್ಯಕ್ಷ ಕೆ.ಕೃಷ್ಣ ಭಟ್, ಸುಬ್ರಹ್ಮಣ್ಯ ಪ್ರಸಾದ್, ಮೋಹನ್ ರಾವ್ ಪಾವಂಜೆ, ಮಹಿಳಾ ಘಟಕ ಅಧ್ಯಕ್ಷೆ ರಮಾಮಣಿ, ಎಲ್ಲೂರು ರಾಮಚಂದ್ರ ಭಟ್, ದೀಪಾ ಕೆ. ಭಟ್, ಸಂಹಿತಾ ಅಲೆವೂರಾಯ, ಶ್ರೀನಿವಾಸ ರಾವ್ ಉಪಸ್ಥಿತರಿದ್ದರು.
ಕಟೀಲು ವಲಯದ ಅಧ್ಯಕ್ಷ ಆನಂತ ಪದ್ಮನಾಭ ಆಚಾರ್ಯರು ವಂದಿಸಿದರು. ವಲಯ ಉಸ್ತುವಾರಿ ಪ್ರದೀಪ್ ಕುಮಾರ್ ರಾವ್ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು