5:51 AM Thursday19 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ಸೇವೆ ಆಟಗಳು: ಇಂದು ಎಲ್ಲೆಲ್ಲಿ?

12/12/2023, 00:37

ಮಂಗಳೂರು(reporterkarnataka.com): ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ
ಆರೂ ಮೇಳಗಳ ಸೇವೆ ಆಟಗಳು ಇಂದು ಈ ಕೆಳಗಿನ ಸ್ಥಳಗಳಲ್ಲಿ ನಡೆಯಲಿವೆ.

*ದಿನಾಂಕ: 12.12.2023*

*ಹತ್ತು ಸಮಸ್ತರು ರಂಗನಪಲ್ಕೆ, ಬೈಲೂರು, ಕಾರ್ಕಳ

*ಶೋಭಾ ಕೃಷ್ಣ ಶೆಟ್ಟಿ, ಉರ್ವಸ್ಟೋರು, ಶ್ರೀ ಮಹಾಗಣಪತಿ ದೇವಸ್ಥಾನ

*ರವಿ ಗೌಡ, ವಳಲಂಬೆ ಮನೆ, ಗುತ್ತಿಗಾರು, ವಳಲಂಬೆ ದೇವಸ್ಥಾನದಲ್ಲಿ

*ಹರೀಶ್ ಪೂಜಾರಿ, ಉಲ್ಲಂಜೆ, ಕೊರಗಜ್ಜ ಮಂತ್ರದೇವತೆ ಸನ್ನಿದಿ, ಉಲ್ಲಂಜೆ, ಕಟೀಲು

*ಮುಕುಂದ ಪ್ರಭು, `ಶ್ರೀನಿವಾಸ ನಿಲಯ’, ಹೊಸೂರು ಗ್ರಾಮ, ಕರ್ಜೆ ಉಡುಪಿ – ಶ್ರೀ ಕಟೀಲು ಕ್ಷೇತ್ರ ಸರಸ್ವತೀ ಸದನ

*ಪ್ರವೀಣ್ ಶೆಟ್ಟಿ, `ಅಂಬಾ ನಿವಾಸ’ ಮಂಜುಶ್ರೀ ನಗರ, ಮಾರೂರು ವಯಾ ಮೂಡಬಿದ್ರಿ.

ಇತ್ತೀಚಿನ ಸುದ್ದಿ

ಜಾಹೀರಾತು