3:53 AM Wednesday18 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಕಟೀಲು ಮೇಳಗಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ

27/03/2022, 09:14

27.03.2022

* ಶ್ರೀ ಮಹಿಷ ಮರ್ಧಿನಿ ಬಯಲಾಟ ಸೇವಾ ಸಮಿತಿ ಶ್ರೀ ಕ್ಷೇತ್ರ ಪಾರೆಂಕಿ ಬೆಳ್ತಂಗಡಿ.

* ಪ್ರಭಾ ಸುಬ್ರಾಯ ಬಲ್ಯಾಯ ಮತ್ತು ಮಕ್ಕಳು ‘ಸಂಸ್ಕೃತಿ’ ಕಾವು, ಪುತ್ತೂರು.

* ಮೋಕ್ಷ ರಮೇಶ ಅಂಚನ್ ‘ಶ್ರೀ ಅನು ನಿಲಯ’ ಚಿತ್ರಾಪುರ, ಶ್ರೀ ಮಹಾಕಾಳಿ ದೇವಸ್ಥಾನದ ಬಳಿ.

* ನವಶಕ್ತಿ ಯುವಕ ಸಂಘ ಮತ್ತು ಹತ್ತು ಸಮಸ್ತರು, ಮೂಡು ಪೆರಾರ ಚರ್ಚ್ ಬಳಿ, ವಯಾ ಗಂಜಿಮಠ.

* ಏತಮೊಗರು ಕಂದಾವರ ಹತ್ತು ಸಮಸ್ತರು, ವಯಾ ಕಿನ್ನಿಕಂಬಳ.

* ಊರ ಹತ್ತು ಸಮಸ್ತರು, ಕುಡುಂಬೂರು, ಬೈಕಂಪಾಡಿ.

ಇತ್ತೀಚಿನ ಸುದ್ದಿ

ಜಾಹೀರಾತು