5:44 AM Thursday19 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಕಟೀಲು ಮೇಳಗಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ

13/04/2022, 12:01

13.04.2022

* ಸುಗುಣ ದಿನೇಶ್ ಶೆಟ್ಟಿ, ಕೊಂಡಾಡಿ ಹೊಸಮನೆ, ಹಿರಿಯಡ್ಕ – ಮುಂಡ್ಕೂರು ದೇವಸ್ಥಾನ ವಠಾರದಲ್ಲಿ.

* ಗೆಳೆಯರ ಬಳಗ ಮತ್ತು ಊರ ಹತ್ತು ಸಮಸ್ತರು – ಕಡಂದಲೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ.

* ಶ್ರೀ ದುರ್ಗಾಪರಮೇಶ್ವರೀ ಬಯಲಾಟ ಸೇವಾ ಸಮಿತಿ, ಸವಣಾಲು – ಶ್ರೀ ದುರ್ಗಾ ಕಾಳಿಕಾಂಭ ದೇವಸ್ಥಾನ, ಕಾಳಿಬೆಟ್ಟದಲ್ಲಿ.

* ಶಶಿ ಸುಭಾಷ್ ರೈ, ಸಮೃದ್ಧಿ ಎಪಾರ್ಟ್ಮೆಂಟ್ಸ್ ಕದ್ರಿ – ಶ್ರೀ ಕದ್ರಿ ಕ್ಷೇತ್ರದ ರಾಜಾಂಗಣದಲ್ಲಿ. 

* ಸುಬ್ರಹ್ಮಣ್ಯ ಭಟ್, ‘ದೇವಧಾಮ’, ತಿರುವೈಲು, ವಾಮಂಜೂರು.

* ದಿ| ಯಮುನ ಪೂಜಾರ್ತಿಯವರ ಸ್ಮರಣಾರ್ಥ ಸುಲೋಚನ ಮತ್ತು ಮಕ್ಕಳು, ಅಂಬಡೆಗುಳಿ ಮನೆ, ವಯಾ ಚೇಳಾರು.

ಇತ್ತೀಚಿನ ಸುದ್ದಿ

ಜಾಹೀರಾತು