11:21 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಕಟೀಲು ಮೇಳಗಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ

13/04/2022, 12:01

13.04.2022

* ಸುಗುಣ ದಿನೇಶ್ ಶೆಟ್ಟಿ, ಕೊಂಡಾಡಿ ಹೊಸಮನೆ, ಹಿರಿಯಡ್ಕ – ಮುಂಡ್ಕೂರು ದೇವಸ್ಥಾನ ವಠಾರದಲ್ಲಿ.

* ಗೆಳೆಯರ ಬಳಗ ಮತ್ತು ಊರ ಹತ್ತು ಸಮಸ್ತರು – ಕಡಂದಲೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ.

* ಶ್ರೀ ದುರ್ಗಾಪರಮೇಶ್ವರೀ ಬಯಲಾಟ ಸೇವಾ ಸಮಿತಿ, ಸವಣಾಲು – ಶ್ರೀ ದುರ್ಗಾ ಕಾಳಿಕಾಂಭ ದೇವಸ್ಥಾನ, ಕಾಳಿಬೆಟ್ಟದಲ್ಲಿ.

* ಶಶಿ ಸುಭಾಷ್ ರೈ, ಸಮೃದ್ಧಿ ಎಪಾರ್ಟ್ಮೆಂಟ್ಸ್ ಕದ್ರಿ – ಶ್ರೀ ಕದ್ರಿ ಕ್ಷೇತ್ರದ ರಾಜಾಂಗಣದಲ್ಲಿ. 

* ಸುಬ್ರಹ್ಮಣ್ಯ ಭಟ್, ‘ದೇವಧಾಮ’, ತಿರುವೈಲು, ವಾಮಂಜೂರು.

* ದಿ| ಯಮುನ ಪೂಜಾರ್ತಿಯವರ ಸ್ಮರಣಾರ್ಥ ಸುಲೋಚನ ಮತ್ತು ಮಕ್ಕಳು, ಅಂಬಡೆಗುಳಿ ಮನೆ, ವಯಾ ಚೇಳಾರು.

ಇತ್ತೀಚಿನ ಸುದ್ದಿ

ಜಾಹೀರಾತು