4:42 AM Thursday30 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ

28/12/2021, 11:07

28.12.2021

*ಗಂಗಾಧರ ಅಮೀನ್ ನಾಸಿಕ್ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ವಠಾರದಲ್ಲಿ.

*ಪ್ರಕಾಶ್ ಹೆಗ್ಡೆ ಅರ್ಬಿ 80ನೇ ಬಡಗಬೆಟ್ಟು ಶ್ರೀ ವೈಷ್ಣವಿದುರ್ಗಾ ದೇವಸ್ಥಾನ ಅರ್ಬಿಕೋಡಿ ವಯಾ ಮಣಿಪಾಲ.

*ಸುಶೀಲ ವಿಠಲ ಅಮೀನ್ ‘ಶ್ರೀ ದೇವಿ ಕೃಪಾ’ ದೋಟಮನೆ ಕುಂಜತ್ತಬೈಲು ವಯಾ ಕಾವೂರು.

*ಸರಸ್ವತಿ ಬಿ ಶೆಟ್ಟಿ ಆರ್ಯ ಸಮಾಜ ರೋಡ್ ಬಲ್ಮಠ ಶ್ರೀ ಕಟೀಲು ಕ್ಷೇತ್ರ ಸರಸ್ವತೀ ಸದನ.

*ತಿಮ್ಮಪ್ಪ ಶೆಟ್ಟಿ ಮಂಗಳಾನಗರ – ಶ್ರೀ ಮಂಗಳಾದೇವಿ ದೇವಸ್ಥಾನದ ವಠಾರದಲ್ಲಿ.

*ಪ್ರಮೀಳ ಭಾಸ್ಕರ್ ‘ಲಕ್ಷ್ಮೀ ನಿವಾಸ’ ಮೈಂದೇರಿ ಮರಕಡ ಸಂಪಿಗೆ ಬಡಗ ಮಿಜಾರು ಗರಡಿ ಬಳಿ.

ವಿ.ಸೂ.ಕರ್ನಾಟಕ ಸರ್ಕಾರ ಕೋವಿಡ್/ಒಮಿಕ್ರಾನ್ ನಿಯಂತ್ರಣಕ್ಕಾಗಿ ಜಾರಿಗೊಳಿಸಿರುವ ಆದೇಶದ ಪ್ರಕಾರ ಆರೂ ಮೇಳಗಳ ಪ್ರದರ್ಶನಗಳು ಸಂಜೆ ಗಂಟೆ 3.30 ರಿಂದ ರಾತ್ರಿ ಗಂಟೆ 9ರ ವರೆಗೆ ನಡೆಯಲಿರುವುದು.

ಇತ್ತೀಚಿನ ಸುದ್ದಿ

ಜಾಹೀರಾತು