8:22 PM Friday9 - May 2025
ಬ್ರೇಕಿಂಗ್ ನ್ಯೂಸ್
Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ… Chikkamagaluru | ಮಲೆನಾಡಿನಲ್ಲಿ ಮಿತಿಮೀರಿದ ಕಾಡುಪ್ರಾಣಿಗಳ ಉಪಟಳ: ಮೂಡಿಗೆರೆ ಸಮೀಪ ಹಸುವನ್ನು ಕೊಂದ…

ಇತ್ತೀಚಿನ ಸುದ್ದಿ

ಕಟೀಲು: ‘ವಾಯ್ಸ್ ಆಫ್ ಆರಾಧನಾ’ದಿಂದ ಮೇಳೈಸಿದ ಪ್ರತಿಭೆಗಳ ಸಾಂಸ್ಕೃತಿಕ ಸಂಭ್ರಮ

18/05/2022, 12:15

ಕಟೀಲು(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯ ವಾಯ್ಸ್ ಆಫ್ ಆರಾಧನಾ ಅರ್ಪಿಸುವ ಪ್ರತಿಭೆಗಳ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮ ಇತ್ತೀಚೆಗೆ  ಶ್ರೀನಿಕೇತನ ಸಭಾಂಗಣ ಕಟೀಲಿನಲ್ಲಿ ನಡೆಯಿತು.

ಸಭಾ ಕಾರ್ಯಕ್ರಮದ ಅಧ್ಯಕ್ಷೀಯ ಪೀಠವನ್ನು ಡಾ ಸೋಮಶೇಖರ ಮಯ್ಯರು ವಹಿಸಿದ್ದರು. 

ಅರ್ಚಕರಾದ ವೇ| ಮೂ| ವೆಂಕಟರಮಣ ಆಸ್ರಣ್ಣ ಅವರು ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನ  ನೀಡಿದರು. ಮುಖ್ಯ ಅತಿಥಿಗಳಾಗಿ ಪತ್ರಕರ್ತ


ರಾಜೇಶ್ ಭಟ್ ಮಂದಾರ ಅವರು ಭಾಗವಹಿಸಿದ್ದರು. ವಾಯ್ಸ್ ಆಫ್ ಆರಾಧನ ನಿರ್ವಾಹಕಿ ಪದ್ಮಶ್ರೀ ಭಟ್ ನಿಡ್ಡೋಡಿ, ಸದಸ್ಯರಾದ ದೇವಿಪ್ರಸಾದ್ ಶೆಟ್ಟಿ. ದೀನ್ ರಾಜ್ ಕೆ.,  ಅಭಿಷೇಕ್ ಶೆಟ್ಟಿ ಐಕಳ, ಪ್ರಸಾದ್ ಉಡುಪಿ, ಶ್ರೀನಿವಾಸ ಬಜಪೆ, ಬಸವರಾಜ್ ಮಂತ್ರಿ ಉಪಸ್ಥಿತರಿದ್ದರು. ಅಶ್ಮಿತ್, ಎ.ಜೆ ಶಿವಮನ್ಯು ಪ್ರಾರ್ಥನೆ ನೆರವೇರಿಸಿದರು. ಕಿರಣ್ ಶೆಟ್ಟಿ ಅತ್ತೂರು ಕಾರ್ಯಕ್ರಮ ನಿರೂಪಿಸಿದರು. ವಾಯ್ಸ್ ಆಫ್ ಆರಾಧನ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು

ಇತ್ತೀಚಿನ ಸುದ್ದಿ

ಜಾಹೀರಾತು