11:39 AM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಕಟೀಲು: ‘ವಾಯ್ಸ್ ಆಫ್ ಆರಾಧನಾ’ದಿಂದ ಮೇಳೈಸಿದ ಪ್ರತಿಭೆಗಳ ಸಾಂಸ್ಕೃತಿಕ ಸಂಭ್ರಮ

18/05/2022, 12:15

ಕಟೀಲು(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯ ವಾಯ್ಸ್ ಆಫ್ ಆರಾಧನಾ ಅರ್ಪಿಸುವ ಪ್ರತಿಭೆಗಳ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮ ಇತ್ತೀಚೆಗೆ  ಶ್ರೀನಿಕೇತನ ಸಭಾಂಗಣ ಕಟೀಲಿನಲ್ಲಿ ನಡೆಯಿತು.

ಸಭಾ ಕಾರ್ಯಕ್ರಮದ ಅಧ್ಯಕ್ಷೀಯ ಪೀಠವನ್ನು ಡಾ ಸೋಮಶೇಖರ ಮಯ್ಯರು ವಹಿಸಿದ್ದರು. 

ಅರ್ಚಕರಾದ ವೇ| ಮೂ| ವೆಂಕಟರಮಣ ಆಸ್ರಣ್ಣ ಅವರು ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನ  ನೀಡಿದರು. ಮುಖ್ಯ ಅತಿಥಿಗಳಾಗಿ ಪತ್ರಕರ್ತ


ರಾಜೇಶ್ ಭಟ್ ಮಂದಾರ ಅವರು ಭಾಗವಹಿಸಿದ್ದರು. ವಾಯ್ಸ್ ಆಫ್ ಆರಾಧನ ನಿರ್ವಾಹಕಿ ಪದ್ಮಶ್ರೀ ಭಟ್ ನಿಡ್ಡೋಡಿ, ಸದಸ್ಯರಾದ ದೇವಿಪ್ರಸಾದ್ ಶೆಟ್ಟಿ. ದೀನ್ ರಾಜ್ ಕೆ.,  ಅಭಿಷೇಕ್ ಶೆಟ್ಟಿ ಐಕಳ, ಪ್ರಸಾದ್ ಉಡುಪಿ, ಶ್ರೀನಿವಾಸ ಬಜಪೆ, ಬಸವರಾಜ್ ಮಂತ್ರಿ ಉಪಸ್ಥಿತರಿದ್ದರು. ಅಶ್ಮಿತ್, ಎ.ಜೆ ಶಿವಮನ್ಯು ಪ್ರಾರ್ಥನೆ ನೆರವೇರಿಸಿದರು. ಕಿರಣ್ ಶೆಟ್ಟಿ ಅತ್ತೂರು ಕಾರ್ಯಕ್ರಮ ನಿರೂಪಿಸಿದರು. ವಾಯ್ಸ್ ಆಫ್ ಆರಾಧನ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು

ಇತ್ತೀಚಿನ ಸುದ್ದಿ

ಜಾಹೀರಾತು