10:17 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಕಟೀಲು: ‘ವಾಯ್ಸ್ ಆಫ್ ಆರಾಧನಾ’ದಿಂದ ಮೇಳೈಸಿದ ಪ್ರತಿಭೆಗಳ ಸಾಂಸ್ಕೃತಿಕ ಸಂಭ್ರಮ

18/05/2022, 12:15

ಕಟೀಲು(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯ ವಾಯ್ಸ್ ಆಫ್ ಆರಾಧನಾ ಅರ್ಪಿಸುವ ಪ್ರತಿಭೆಗಳ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮ ಇತ್ತೀಚೆಗೆ  ಶ್ರೀನಿಕೇತನ ಸಭಾಂಗಣ ಕಟೀಲಿನಲ್ಲಿ ನಡೆಯಿತು.

ಸಭಾ ಕಾರ್ಯಕ್ರಮದ ಅಧ್ಯಕ್ಷೀಯ ಪೀಠವನ್ನು ಡಾ ಸೋಮಶೇಖರ ಮಯ್ಯರು ವಹಿಸಿದ್ದರು. 

ಅರ್ಚಕರಾದ ವೇ| ಮೂ| ವೆಂಕಟರಮಣ ಆಸ್ರಣ್ಣ ಅವರು ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನ  ನೀಡಿದರು. ಮುಖ್ಯ ಅತಿಥಿಗಳಾಗಿ ಪತ್ರಕರ್ತ


ರಾಜೇಶ್ ಭಟ್ ಮಂದಾರ ಅವರು ಭಾಗವಹಿಸಿದ್ದರು. ವಾಯ್ಸ್ ಆಫ್ ಆರಾಧನ ನಿರ್ವಾಹಕಿ ಪದ್ಮಶ್ರೀ ಭಟ್ ನಿಡ್ಡೋಡಿ, ಸದಸ್ಯರಾದ ದೇವಿಪ್ರಸಾದ್ ಶೆಟ್ಟಿ. ದೀನ್ ರಾಜ್ ಕೆ.,  ಅಭಿಷೇಕ್ ಶೆಟ್ಟಿ ಐಕಳ, ಪ್ರಸಾದ್ ಉಡುಪಿ, ಶ್ರೀನಿವಾಸ ಬಜಪೆ, ಬಸವರಾಜ್ ಮಂತ್ರಿ ಉಪಸ್ಥಿತರಿದ್ದರು. ಅಶ್ಮಿತ್, ಎ.ಜೆ ಶಿವಮನ್ಯು ಪ್ರಾರ್ಥನೆ ನೆರವೇರಿಸಿದರು. ಕಿರಣ್ ಶೆಟ್ಟಿ ಅತ್ತೂರು ಕಾರ್ಯಕ್ರಮ ನಿರೂಪಿಸಿದರು. ವಾಯ್ಸ್ ಆಫ್ ಆರಾಧನ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು

ಇತ್ತೀಚಿನ ಸುದ್ದಿ

ಜಾಹೀರಾತು