10:27 AM Wednesday22 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

ಕಟ್ಟಡ ಕಾಮಗಾರಿಯಲ್ಲಿ ಲೋಪವಾದರೆ ಮಾಲೀಕ, ಇಂಜಿನಿಯರ್ ಮೇಲೆ ಕೇಸು: ಮಂಗಳೂರು ಮಹಾನಗರಪಾಲಿಕೆ ಕಮಿಷನರ್ ಎಚ್ಚರಿಕೆ

25/11/2024, 13:35

ಮಂಗಳೂರು(reporterkarnataka.com): ರಾಜ್ಯದ ಕೆಲವು ‘ನಗರಗಳಲ್ಲಿ ಪರವಾನಿಗೆ ಪಡೆಯದೇ/ಪರವಾನಿಗೆ ಪಡೆದು ಅನುಮೋದಿತ ನಕ್ಷೆಯನ್ನು ಉಲ್ಲಂಘಿಸಿ ಹೆಚ್ಚುವರಿ ಕಟ್ಟಡ (ಮಹಡಿಗಳನ್ನು) ನಿರ್ಮಿಸಿ, ಕಟ್ಟಡವು ಕುಸಿದು ಅನೇಕ ಜನರ ಪ್ರಾಣಹಾನಿಯಾಗಿದ್ದು, ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಯಾವುದೇ ಕಟ್ಟಡವನ್ನು ನಿರ್ಮಿಸುವ ಮುನ್ನ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ನಡೆಸಿ ನುರಿತ ಇಂಜಿನಿಯರ್‍ ಗಳಿಂದ ವಿನ್ಯಾಸ ಪಡೆದು ಪಾಲಿಕೆಯಿಂದ ವಲಯ ನಿಯಮಾವಳಿ ಅನ್ವಯ ಕಟ್ಟಡ ಪರವಾನಿಗೆ ಪಡೆದು ವಿನ್ಯಾಸದಲ್ಲಿ ಯಾವುದೇ ಲೋಪವಾಗದಂತೆ ಗುಣಮಟ್ಟದ ಸಾಮಾಗ್ರಿಗಳನ್ನು ಬಳಸಿಕೊಂಡು ನಿಯಮಾನುಸಾರ ಕಟ್ಟಡವನ್ನು ನಿರ್ಮಿಸುವಂತೆ ಸೂಚಿಸಲಾಗಿದೆ.
ಕಟ್ಟಡದ ಕಾಮಗಾರಿಯಲ್ಲಿ ಯಾವುದೇ ಲೋಪದೋಷವಾಗಿ ಕಟ್ಟಡಕ್ಕೆ ಯಾವುದೇ ಅಪಾಯವಾದಲ್ಲಿ ಅಥವಾ ಅನುಮೋದಿತ ನಕ್ಷೆ ಉಲ್ಲಂಘಿಸಿ ಹೆಚ್ಚುವರಿ ಮಹಡಿ ನಿರ್ಮಿಸಿ ಕಟ್ಟಡ ಕುಸಿದು ಯಾವುದೇ ಪ್ರಾಣಹಾನಿ ಸಂಭವಿಸಿದಲ್ಲಿ ಕಟ್ಟಡದ ಮಾಲೀಕರು, ಕಟ್ಟಡದ ಇಂಜಿನಿಯರ್ ಹಾಗೂ ಗುತ್ತಿಗೆದಾರರ ವಿರುದ್ದ ಕ್ರಮ ಜರುಗಿಸಲಾಗುವುದು ಎಂದು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು ಎಚ್ಚರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು