8:54 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಕಾವೂರು: ಚುನಾವಣಾ ಪ್ರಚಾರ ವಾಹನಕ್ಕೆ ಮಂಗಳೂರು ಉತ್ತರ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ಚಾಲನೆ

02/05/2023, 10:58

ಮಂಗಳೂರು(reporterkarnataka.com):ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರ ವಾಹನಕ್ಕೆ ಅಭ್ಯರ್ಥಿ ಡಾ ಭರತ್ ಶೆಟ್ಟಿ ವೈ ಅವರು ಕಾವೂರಿನಲ್ಲಿ ಚಾಲನೆ ನೀಡಿದರು.


ಮಂಡಲ ಅಧ್ಯಕ್ಷರಾದ ತಿಲಕ್ ರಾಜ್ ಕೃಷ್ಣಾಪುರ ಪ್ರಧಾನ ಕಾರ್ಯದರ್ಶಿ ರಾಜೇಶ್ ಕೊಟ್ಟಾರಿ, ಸಂದೀಪ್ ಪಚ್ಚನಾಡಿ, ಕ್ಷೇತ್ರ ಪ್ರಭಾರಿ ಕೃಷ್ಣದಾಸ್, ಮಂಡಲ ಪ್ರಭಾರಿ ಕೃಷ್ಣಶೆಟ್ಟಿ ಕಡಬ, ಮುಖಂಡರು, ಮಹಾನಗರ ಪಾಲಿಕೆಯ ಸದಸ್ಯರು, ವಿವಿಧ ಮೋರ್ಚಾಗಳ ಪ್ರಮುಖರು ಮತ್ತು ಇತರ ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು