2:16 PM Sunday15 - February 2026
ಬ್ರೇಕಿಂಗ್ ನ್ಯೂಸ್
ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ!

ಇತ್ತೀಚಿನ ಸುದ್ದಿ

ಕಾವೂರು ವಾರ್ಡ್: 1.3 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಭರತ್ ಶೆಟ್ಟಿ ಚಾಲನೆ

02/01/2023, 14:14

ಸುರತ್ಕಲ್(reporterkarnataka.com): ಸುಮಾರು 1.3 ಕೋಟಿ ರೂ. ವೆಚ್ಚದಲ್ಲಿ ಕಾವೂರು ವಾರ್ಡ್ 18ರಲ್ಲಿ ವಿವಿಧ ರಸ್ತೆ ಅಭಿವೃದ್ಧಿ , ತಡೆಗೋಡೆ ನಿರ್ಮಾಣ , ಒಳಚರಂಡಿ ಪೈಪ್ ಲೈನ್ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಭರತ್ ಶೆಟ್ಟಿ ವೈ. ಗುದ್ದಲಿ ಪೂಜೆಯನ್ನು ಅಂಬೇಡ್ಕರ್ ನಗರದಲ್ಲಿ ನೆರವೇರಿಸಿದರು.

ಮನಪಾ ಸದಸ್ಯೆ ಗಾಯತ್ರಿ ಎ. ರಾವ್, ಬಿಜೆಪಿ ಉತ್ತರ ಮಂಡಲ ಎಸ್. ಸಿ. ಮೋರ್ಚಾ ಅಧ್ಯಕ್ಷ ಆನಂದ ಪಾಂಗಳ, ಮಂಡಲ ಉಪಾಧ್ಯಕ್ಷರಾದ ಬಬಿತಾ ರವೀಂದ್ರ, ಮಂಡಲ ಕಾರ್ಯದರ್ಶಿ ವನಿತಾ, ಯುವ ಮೋರ್ಚಾ ಜಿಲ್ಲಾ ಖಜಾಂಚಿ ರಕ್ಷಿತ್ ಪೂಜಾರಿ, ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಪ್ರಜ್ವಲ್ ಶೆಟ್ಟಿ ,ಶಕ್ತಿ ಕೇಂದ್ರದ ಪ್ರಮುಖ್ ಶೇಖರ್ ಕುಲಾಲ್, ಪ್ರಮುಖರಾದ ಜಗದೀಶ್ ಅಂಚನ್ , ಸಂದೇಶ್ ಶೆಟ್ಟಿ, ಅಶ್ವಿನ್ ಅಮೀನ್, ಶಾಲಿನಿ ಅಮೀನ್, ಉಮೇಶ್ ಪೂಜಾರಿ, ಮಹೇಶ್ ಅಮೀನ್, ಅಶೋಕ್, ಚಂದ್ರಶೇಖರ್ ದೇವಾಡಿಗ,ಸುಂದರ, ಬೂತ್ ಅಧ್ಯಕ್ಷರಾದ ಹರೀಶ್ ದೇವಾಡಿಗ, ಶಿವಾನಂದ ಪೂಜಾರಿ, ಜಯರಾಮ್ ಕೋಟ್ಯಾನ್, ಸ್ಥಳೀಯ ನಿವಾಸಿಗಳು ಮತ್ತು ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು