3:15 AM Friday14 - November 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ…

ಇತ್ತೀಚಿನ ಸುದ್ದಿ

ಕಾವೂರು ವಾರ್ಡ್: 1.3 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಭರತ್ ಶೆಟ್ಟಿ ಚಾಲನೆ

02/01/2023, 14:14

ಸುರತ್ಕಲ್(reporterkarnataka.com): ಸುಮಾರು 1.3 ಕೋಟಿ ರೂ. ವೆಚ್ಚದಲ್ಲಿ ಕಾವೂರು ವಾರ್ಡ್ 18ರಲ್ಲಿ ವಿವಿಧ ರಸ್ತೆ ಅಭಿವೃದ್ಧಿ , ತಡೆಗೋಡೆ ನಿರ್ಮಾಣ , ಒಳಚರಂಡಿ ಪೈಪ್ ಲೈನ್ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಭರತ್ ಶೆಟ್ಟಿ ವೈ. ಗುದ್ದಲಿ ಪೂಜೆಯನ್ನು ಅಂಬೇಡ್ಕರ್ ನಗರದಲ್ಲಿ ನೆರವೇರಿಸಿದರು.

ಮನಪಾ ಸದಸ್ಯೆ ಗಾಯತ್ರಿ ಎ. ರಾವ್, ಬಿಜೆಪಿ ಉತ್ತರ ಮಂಡಲ ಎಸ್. ಸಿ. ಮೋರ್ಚಾ ಅಧ್ಯಕ್ಷ ಆನಂದ ಪಾಂಗಳ, ಮಂಡಲ ಉಪಾಧ್ಯಕ್ಷರಾದ ಬಬಿತಾ ರವೀಂದ್ರ, ಮಂಡಲ ಕಾರ್ಯದರ್ಶಿ ವನಿತಾ, ಯುವ ಮೋರ್ಚಾ ಜಿಲ್ಲಾ ಖಜಾಂಚಿ ರಕ್ಷಿತ್ ಪೂಜಾರಿ, ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಪ್ರಜ್ವಲ್ ಶೆಟ್ಟಿ ,ಶಕ್ತಿ ಕೇಂದ್ರದ ಪ್ರಮುಖ್ ಶೇಖರ್ ಕುಲಾಲ್, ಪ್ರಮುಖರಾದ ಜಗದೀಶ್ ಅಂಚನ್ , ಸಂದೇಶ್ ಶೆಟ್ಟಿ, ಅಶ್ವಿನ್ ಅಮೀನ್, ಶಾಲಿನಿ ಅಮೀನ್, ಉಮೇಶ್ ಪೂಜಾರಿ, ಮಹೇಶ್ ಅಮೀನ್, ಅಶೋಕ್, ಚಂದ್ರಶೇಖರ್ ದೇವಾಡಿಗ,ಸುಂದರ, ಬೂತ್ ಅಧ್ಯಕ್ಷರಾದ ಹರೀಶ್ ದೇವಾಡಿಗ, ಶಿವಾನಂದ ಪೂಜಾರಿ, ಜಯರಾಮ್ ಕೋಟ್ಯಾನ್, ಸ್ಥಳೀಯ ನಿವಾಸಿಗಳು ಮತ್ತು ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು