1:48 AM Sunday21 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಕಾವೂರು ವಾರ್ಡ್: 1.3 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಭರತ್ ಶೆಟ್ಟಿ ಚಾಲನೆ

02/01/2023, 14:14

ಸುರತ್ಕಲ್(reporterkarnataka.com): ಸುಮಾರು 1.3 ಕೋಟಿ ರೂ. ವೆಚ್ಚದಲ್ಲಿ ಕಾವೂರು ವಾರ್ಡ್ 18ರಲ್ಲಿ ವಿವಿಧ ರಸ್ತೆ ಅಭಿವೃದ್ಧಿ , ತಡೆಗೋಡೆ ನಿರ್ಮಾಣ , ಒಳಚರಂಡಿ ಪೈಪ್ ಲೈನ್ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಭರತ್ ಶೆಟ್ಟಿ ವೈ. ಗುದ್ದಲಿ ಪೂಜೆಯನ್ನು ಅಂಬೇಡ್ಕರ್ ನಗರದಲ್ಲಿ ನೆರವೇರಿಸಿದರು.

ಮನಪಾ ಸದಸ್ಯೆ ಗಾಯತ್ರಿ ಎ. ರಾವ್, ಬಿಜೆಪಿ ಉತ್ತರ ಮಂಡಲ ಎಸ್. ಸಿ. ಮೋರ್ಚಾ ಅಧ್ಯಕ್ಷ ಆನಂದ ಪಾಂಗಳ, ಮಂಡಲ ಉಪಾಧ್ಯಕ್ಷರಾದ ಬಬಿತಾ ರವೀಂದ್ರ, ಮಂಡಲ ಕಾರ್ಯದರ್ಶಿ ವನಿತಾ, ಯುವ ಮೋರ್ಚಾ ಜಿಲ್ಲಾ ಖಜಾಂಚಿ ರಕ್ಷಿತ್ ಪೂಜಾರಿ, ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಪ್ರಜ್ವಲ್ ಶೆಟ್ಟಿ ,ಶಕ್ತಿ ಕೇಂದ್ರದ ಪ್ರಮುಖ್ ಶೇಖರ್ ಕುಲಾಲ್, ಪ್ರಮುಖರಾದ ಜಗದೀಶ್ ಅಂಚನ್ , ಸಂದೇಶ್ ಶೆಟ್ಟಿ, ಅಶ್ವಿನ್ ಅಮೀನ್, ಶಾಲಿನಿ ಅಮೀನ್, ಉಮೇಶ್ ಪೂಜಾರಿ, ಮಹೇಶ್ ಅಮೀನ್, ಅಶೋಕ್, ಚಂದ್ರಶೇಖರ್ ದೇವಾಡಿಗ,ಸುಂದರ, ಬೂತ್ ಅಧ್ಯಕ್ಷರಾದ ಹರೀಶ್ ದೇವಾಡಿಗ, ಶಿವಾನಂದ ಪೂಜಾರಿ, ಜಯರಾಮ್ ಕೋಟ್ಯಾನ್, ಸ್ಥಳೀಯ ನಿವಾಸಿಗಳು ಮತ್ತು ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು