8:15 PM Wednesday3 - December 2025
ಬ್ರೇಕಿಂಗ್ ನ್ಯೂಸ್
ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು…

ಇತ್ತೀಚಿನ ಸುದ್ದಿ

ಕಾವೂರು: 10.5 ಲಕ್ಷ ರೂ. ವೆಚ್ಚದ ಒಳಚರಂಡಿ ಕಾಮಗಾರಿಗೆ ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿ ಪೂಜೆ

03/10/2022, 13:26

ಸುರತ್ಕಲ್(reporterkarnataka.com);
ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ವಾರ್ಡ್18 ರ ಆಕಾಶಭವನ, ಮಂಜಲ್ ಕಟ್ಟೆ,ನಂದನಪುರದಲ್ಲಿ ಒಟ್ಟು 10.5 ಲಕ್ಷ ರೂ ವೆಚ್ಚದ ಒಳಚರಂಡಿ ಕಾಮಗಾರಿಗೆ ಶಾಸಕ.ಡಾ.ವೈ ಭರತ್ ಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು. 

ಸ್ಥಳೀಯ ಮನಪಾ ಸದಸ್ಯೆ ಗಾಯತ್ರಿ ಎ. ರಾವ್ , ಮಂಡಲ ಪ್ರಕೋಷ್ಠ ದ ಸಂಚಾಲಕ ಕೊರಗಪ್ಪ ಶೆಟ್ಟಿ ಆಕಾಶಭವನ, ಅಲ್ಪಸಂಖ್ಯಾತ ಮೋರ್ಚಾದ ಗೊಡ್ವಿನ್ ಕ್ರಾಸ್ತಾ, ಕಾವೂರು 2 ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಪ್ರಜ್ವಲ್ ಶೆಟ್ಟಿ ,ಜಿಲ್ಲಾ  ಯುವ ಮೋರ್ಚಾದ ಖಜಾಂಜಿ ರಕ್ಷಿತ್ ಪೂಜಾರಿ, ಮಂಡಲ ಪ್ರಕೋಷ್ಠದ ಸಹ ಸಂಚಾಲಕ ಅಶ್ವಿನ್ ಅಮೀನ್ ,ಬೂತ್ ಅಧ್ಯಕ್ಷರಾದ ಲತೀಶ್ ಗಾಣಿಗ, ಶಿವಾನಂದ ಪೂಜಾರಿ, ಜಗದೀಶ್, ಸಂದೀಪ್ ಶೆಟ್ಟಿ, ಪ್ರಶಾಂತ್ ಪೂಜಾರಿ, ಪ್ರಮುಖರಾದ ಮಂಜುನಾಥ್ ಪ್ರಭು, ಚೇತನ ಕುಲಾಲ್, ಸುಹಾನ್, ನಾರಾಯಣ ಶೆಟ್ಟಿ , ಸಂಜಯ್ ಪೂಜಾರಿ, ಅಚ್ಯುತ ಪೂಜಾರಿ ಮತ್ತು ಸ್ಥಳೀಯ ನಿವಾಸಿಗಳು ಮತ್ತು ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು