12:00 PM Thursday15 - May 2025
ಬ್ರೇಕಿಂಗ್ ನ್ಯೂಸ್
ಮಂಗಳೂರು: ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ;… Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ…

ಇತ್ತೀಚಿನ ಸುದ್ದಿ

ಕಾವೂರು: 10.5 ಲಕ್ಷ ರೂ. ವೆಚ್ಚದ ಒಳಚರಂಡಿ ಕಾಮಗಾರಿಗೆ ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿ ಪೂಜೆ

03/10/2022, 13:26

ಸುರತ್ಕಲ್(reporterkarnataka.com);
ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ವಾರ್ಡ್18 ರ ಆಕಾಶಭವನ, ಮಂಜಲ್ ಕಟ್ಟೆ,ನಂದನಪುರದಲ್ಲಿ ಒಟ್ಟು 10.5 ಲಕ್ಷ ರೂ ವೆಚ್ಚದ ಒಳಚರಂಡಿ ಕಾಮಗಾರಿಗೆ ಶಾಸಕ.ಡಾ.ವೈ ಭರತ್ ಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು. 

ಸ್ಥಳೀಯ ಮನಪಾ ಸದಸ್ಯೆ ಗಾಯತ್ರಿ ಎ. ರಾವ್ , ಮಂಡಲ ಪ್ರಕೋಷ್ಠ ದ ಸಂಚಾಲಕ ಕೊರಗಪ್ಪ ಶೆಟ್ಟಿ ಆಕಾಶಭವನ, ಅಲ್ಪಸಂಖ್ಯಾತ ಮೋರ್ಚಾದ ಗೊಡ್ವಿನ್ ಕ್ರಾಸ್ತಾ, ಕಾವೂರು 2 ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಪ್ರಜ್ವಲ್ ಶೆಟ್ಟಿ ,ಜಿಲ್ಲಾ  ಯುವ ಮೋರ್ಚಾದ ಖಜಾಂಜಿ ರಕ್ಷಿತ್ ಪೂಜಾರಿ, ಮಂಡಲ ಪ್ರಕೋಷ್ಠದ ಸಹ ಸಂಚಾಲಕ ಅಶ್ವಿನ್ ಅಮೀನ್ ,ಬೂತ್ ಅಧ್ಯಕ್ಷರಾದ ಲತೀಶ್ ಗಾಣಿಗ, ಶಿವಾನಂದ ಪೂಜಾರಿ, ಜಗದೀಶ್, ಸಂದೀಪ್ ಶೆಟ್ಟಿ, ಪ್ರಶಾಂತ್ ಪೂಜಾರಿ, ಪ್ರಮುಖರಾದ ಮಂಜುನಾಥ್ ಪ್ರಭು, ಚೇತನ ಕುಲಾಲ್, ಸುಹಾನ್, ನಾರಾಯಣ ಶೆಟ್ಟಿ , ಸಂಜಯ್ ಪೂಜಾರಿ, ಅಚ್ಯುತ ಪೂಜಾರಿ ಮತ್ತು ಸ್ಥಳೀಯ ನಿವಾಸಿಗಳು ಮತ್ತು ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು