1:31 AM Friday14 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಕಾವೂರು: 10.5 ಲಕ್ಷ ರೂ. ವೆಚ್ಚದ ಒಳಚರಂಡಿ ಕಾಮಗಾರಿಗೆ ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿ ಪೂಜೆ

03/10/2022, 13:26

ಸುರತ್ಕಲ್(reporterkarnataka.com);
ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ವಾರ್ಡ್18 ರ ಆಕಾಶಭವನ, ಮಂಜಲ್ ಕಟ್ಟೆ,ನಂದನಪುರದಲ್ಲಿ ಒಟ್ಟು 10.5 ಲಕ್ಷ ರೂ ವೆಚ್ಚದ ಒಳಚರಂಡಿ ಕಾಮಗಾರಿಗೆ ಶಾಸಕ.ಡಾ.ವೈ ಭರತ್ ಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು. 

ಸ್ಥಳೀಯ ಮನಪಾ ಸದಸ್ಯೆ ಗಾಯತ್ರಿ ಎ. ರಾವ್ , ಮಂಡಲ ಪ್ರಕೋಷ್ಠ ದ ಸಂಚಾಲಕ ಕೊರಗಪ್ಪ ಶೆಟ್ಟಿ ಆಕಾಶಭವನ, ಅಲ್ಪಸಂಖ್ಯಾತ ಮೋರ್ಚಾದ ಗೊಡ್ವಿನ್ ಕ್ರಾಸ್ತಾ, ಕಾವೂರು 2 ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಪ್ರಜ್ವಲ್ ಶೆಟ್ಟಿ ,ಜಿಲ್ಲಾ  ಯುವ ಮೋರ್ಚಾದ ಖಜಾಂಜಿ ರಕ್ಷಿತ್ ಪೂಜಾರಿ, ಮಂಡಲ ಪ್ರಕೋಷ್ಠದ ಸಹ ಸಂಚಾಲಕ ಅಶ್ವಿನ್ ಅಮೀನ್ ,ಬೂತ್ ಅಧ್ಯಕ್ಷರಾದ ಲತೀಶ್ ಗಾಣಿಗ, ಶಿವಾನಂದ ಪೂಜಾರಿ, ಜಗದೀಶ್, ಸಂದೀಪ್ ಶೆಟ್ಟಿ, ಪ್ರಶಾಂತ್ ಪೂಜಾರಿ, ಪ್ರಮುಖರಾದ ಮಂಜುನಾಥ್ ಪ್ರಭು, ಚೇತನ ಕುಲಾಲ್, ಸುಹಾನ್, ನಾರಾಯಣ ಶೆಟ್ಟಿ , ಸಂಜಯ್ ಪೂಜಾರಿ, ಅಚ್ಯುತ ಪೂಜಾರಿ ಮತ್ತು ಸ್ಥಳೀಯ ನಿವಾಸಿಗಳು ಮತ್ತು ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು