5:19 AM Thursday6 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಕ್ಯಾನ್ಸರ್ ರೋಗಿಗಳಿಗೆ ಕೇಶದಾನ ಮಾಡಿದ ನಟಿ ಕಾವ್ಯಶಾಸ್ತ್ರಿ : ನೆಟ್ಟಿಗರಿಂದ ಪ್ರಶಂಸೆಯ ಮಹಾಪೂರ

05/07/2021, 20:30


ಬೆಂಗಳೂರು(ReporterKarnatakka.com)

ಕೊರೋನಾ ಸಮಯದಲ್ಲಿ ಪ್ಲಾಸ್ಮಾ ದಾನ ಮಾಡಿದ್ದ ಸ್ಯಾಂಡಲ್ ವುಡ್ ನಟಿ ಕಾವ್ಯಾ ಶಾಸ್ತ್ರಿಇದೀಗ ಕ್ಯಾನ್ಸರ್ ರೋಗಿಗಳಿಗೆ ಕೂದಲು ದಾನ ಮಾಡಿ ಮಾದರಿಯಾಗಿದ್ದಾರೆ.

“ಕ್ಯಾನ್ಸರ್ ರೋಗಿಗಳಿಗೆ ನಾನು ಕೂದಲು ದಾನ ಮಾಡಿದ್ದೇನೆ, ಕ್ಯಾನ್ಸರ್ ನಿಂದಾಗಿ ನಾನು ನನ್ನ ಚಿಕ್ಕಪ್ಪನನ್ನು ಕಳೆದುಕೊಂಡಿದ್ದೆ. ಆ ನೋವನ್ನು ಹತ್ತಿರದಿಂದ ಕಂಡಿದ್ದರಿಂದ ಈ ನಿರ್ಧಾರಕ್ಕೆ ಬಂದಿದ್ದೇನೆ. ಕೂದಲು ದಾನ ಸಣ್ಣ ಕೆಲಸವೇ ಇರಬಹುದು, ಆದರೆ ಒಳ್ಳೇ ಕೆಲಸಕ್ಕೆ ನೀವು ಸಹ ಕೈಜೋಡಿಸಿ.” ಎಂದು ನಟಿ ಮನವಿ ಮಾಡಿದ್ದಾರೆ.

ನಟಿ ಕಾವ್ಯಾ ಶಾಸ್ತ್ರಿ ತಾವು ಕೂದಲು ಕತ್ತರಿಸಿರುವ ಚಿತ್ರವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದಾರೆ.

ಇದಕ್ಕೆ ಮುನ್ನ ಸ್ಯಾಂಡಲ್ ವುಡ್ ನಟರಾದ ಧ್ರುವ ಸರ್ಜಾ ನಟಿ ಕಾರುಣ್ಯ ರಾಮ್ ಸಹ ಕ್ಯಾನ್ಸರ್ ರೋಗಿಗಳಿಗೆ ಕೂದಲು ದಾನ ಮಾಡಿ ಮಾನವೀಯತೆ ಮೆರೆದಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು