3:03 PM Sunday23 - August 2026
ಬ್ರೇಕಿಂಗ್ ನ್ಯೂಸ್
ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್…

ಇತ್ತೀಚಿನ ಸುದ್ದಿ

ಖಾಯಂ ಪಿಡಿಒ ನೇಮಕಕ್ಕೆ ಆಗ್ರಹಿಸಿ ತರುವೆ ಗ್ರಾ‌ಮ ಪಂಚಾಯಿತಿ ಎದುರು ಏಕಾಂಗಿ ಹೋರಾಟ

27/09/2024, 20:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜಿಲ್ಲೆಯ ಮೂಡಿಗೆರೆ ತಾಲೂಕಿನ ತರುವೆ ಗ್ರಾ‌ಮ ಪಂಚಾಯಿತಿಗೆ ಪಿಡಿಒ ನೇಮಕಾತಿ ಮಾಡುವಂತೆ ಆಗ್ರಹಿಸಿ ನಾಗರಿಕರೊಬ್ಬರು ಪಂಚಾಯಿತಿ ಎದುರು ಏಕಾಂಗಿ ಪ್ರತಿಭಟನೆ ನಡೆಸಿದ್ದಾರೆ.
ಕೊಟ್ಟಿಗೆಹಾರ ಗ್ರಾಮದ ಸಂಜಯ್ ಎಂಬವರಿಂದ ಈ ಪ್ರತಿಭಟನೆ ನಡೆದಿದೆ.


15ನೇ ಹಣಕಾಸು ಯೋಜನೆ ಯ ಅನುದಾನ ಉಪಯೋಗವಾಗಿಲ್ಲ. ಪಿಡಿಒ ಇಲ್ಲದೆ 18ನೇಹಣಕಾಸು ಆಯೋಗದ ಹಣ ಪ್ರಯೋಜನವಾಗುತ್ತಿಲ್ಲ.ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತರುವೆ ಗ್ರಾಪಂ ಮುಂದೆ ಕುಳಿತು ಅವರು ಏಕಾಂಗಿ ಹೋರಾಟ ನಡೆಸಿದ್ದಾರೆ.
ಸರ್ಕಾರ ಕೂಡಲೇ ಕಾಯಂ ಪಿಡಿಒ ನೇಮಕಾತಿ ಮಾಡಬೇಕು. ಇಲ್ಲದಿದ್ದರೆ ಏಕಾಂಗಿ ಹೋರಾಟ ಮುಂದುವರಿಸೋ ಎಚ್ಚರಿಕೆ ಅವರು ನೀಡಿದ್ದಾರೆ.
ಹಲವು ಗ್ರಾಮಗಳಲ್ಲಿ ಕುಡಿಯುವ ನೀರು, ರಸ್ತೆ ಸಮಸ್ಯೆ ಇದೆ. ಪಿಡಿಒ ಇಲ್ಲದೆ ಯಾವ ಕೆಲಸ ಕಾರ್ಯಗಳು ಆಗಿಲ್ಲ ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು