12:52 PM Monday18 - May 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ…

ಇತ್ತೀಚಿನ ಸುದ್ದಿ

ಖಾಯಂ ಪಿಡಿಒ ನೇಮಕಕ್ಕೆ ಆಗ್ರಹಿಸಿ ತರುವೆ ಗ್ರಾ‌ಮ ಪಂಚಾಯಿತಿ ಎದುರು ಏಕಾಂಗಿ ಹೋರಾಟ

27/09/2024, 20:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜಿಲ್ಲೆಯ ಮೂಡಿಗೆರೆ ತಾಲೂಕಿನ ತರುವೆ ಗ್ರಾ‌ಮ ಪಂಚಾಯಿತಿಗೆ ಪಿಡಿಒ ನೇಮಕಾತಿ ಮಾಡುವಂತೆ ಆಗ್ರಹಿಸಿ ನಾಗರಿಕರೊಬ್ಬರು ಪಂಚಾಯಿತಿ ಎದುರು ಏಕಾಂಗಿ ಪ್ರತಿಭಟನೆ ನಡೆಸಿದ್ದಾರೆ.
ಕೊಟ್ಟಿಗೆಹಾರ ಗ್ರಾಮದ ಸಂಜಯ್ ಎಂಬವರಿಂದ ಈ ಪ್ರತಿಭಟನೆ ನಡೆದಿದೆ.


15ನೇ ಹಣಕಾಸು ಯೋಜನೆ ಯ ಅನುದಾನ ಉಪಯೋಗವಾಗಿಲ್ಲ. ಪಿಡಿಒ ಇಲ್ಲದೆ 18ನೇಹಣಕಾಸು ಆಯೋಗದ ಹಣ ಪ್ರಯೋಜನವಾಗುತ್ತಿಲ್ಲ.ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತರುವೆ ಗ್ರಾಪಂ ಮುಂದೆ ಕುಳಿತು ಅವರು ಏಕಾಂಗಿ ಹೋರಾಟ ನಡೆಸಿದ್ದಾರೆ.
ಸರ್ಕಾರ ಕೂಡಲೇ ಕಾಯಂ ಪಿಡಿಒ ನೇಮಕಾತಿ ಮಾಡಬೇಕು. ಇಲ್ಲದಿದ್ದರೆ ಏಕಾಂಗಿ ಹೋರಾಟ ಮುಂದುವರಿಸೋ ಎಚ್ಚರಿಕೆ ಅವರು ನೀಡಿದ್ದಾರೆ.
ಹಲವು ಗ್ರಾಮಗಳಲ್ಲಿ ಕುಡಿಯುವ ನೀರು, ರಸ್ತೆ ಸಮಸ್ಯೆ ಇದೆ. ಪಿಡಿಒ ಇಲ್ಲದೆ ಯಾವ ಕೆಲಸ ಕಾರ್ಯಗಳು ಆಗಿಲ್ಲ ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು