5:41 AM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಕೆಚ್ಚಲು ಕೊಯ್ದ ಪ್ರಕರಣ: ದನದ ಮಾಲೀಕನ ತಾಯಿಗೆ 3 ಹಸು ಕೊಡಿಸಿದ ಸಚಿವ ಜಮೀರ್ ಅಹಮದ್ ಖಾನ್

15/01/2025, 18:55

ಬೆಂಗಳೂರು(reporterkarnataka.com):ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ನಡೆದ ಹಸುವಿನ ಕೆಚ್ಚಲು ಕೊಯ್ದ ಅಹಿತಕರ ಘಟನೆ ಹಿನ್ನೆಲೆಯಲ್ಲಿ ಹಸುವಿನ ಮಾಲೀಕ ಕರ್ಣ ಅವರ ತಾಯಿ ಸವರಿ ಅಮ್ಮಳ್, ಸಹೋದರಿ ಅಮುದಾ ಅವರಿಗೆ ಸಚಿವ ಜಮೀರ್ ಅಹಮದ್ ಖಾನ್ ಅವರು 3 ಲಕ್ಷ ರೂ. ವೆಚ್ಚದಲ್ಲಿ ಮೂರು ಹಸು ಖರೀದಿಸಿ ನೀಡಿದರು.
ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಕೆಎಂಡಿಸಿ ಅಧ್ಯಕ್ಷ ಅಲ್ತಾಫ್ ಖಾನ್, ಮುಖಂಡರಾದ ಅತುಶ್, ಗೌಸಿ, ವಿನಾಯಕ್, ಪ್ರಸಾದ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಅಮುದಾ, ಹಸು ನಿರಾಕರಿಸಿದ ನನ್ನ ಸಹೋದರನ ಪರವಾಗಿ ನಾನು ಕ್ಷಮೆ ಕೋರುತ್ತೇನೆ. ಜಮೀರಣ್ಣ ಅವರು ಒಳ್ಳೆ ಮನಸ್ಸಿನಿಂದ ಹಸು ಕೊಡಿಸಿದ್ದಾರೆ. ಕೆಲವರು ಇದರಲ್ಲಿ ರಾಜಕಾರಣ ಮಾಡುತ್ತಿದ್ದು, ನಾವು ಶಾಸಕರ ಜತೆ ಇದ್ದೇವೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು