4:56 AM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಕೇದಾರನಾಥ ಯಾತ್ರೆ: ಚಿಕ್ಕಮಗಳೂರು ಜನ್ನಾಪುರದ ಯುವ ಯಾತ್ರಿ ಸಾವು; ಪೊಲೀಸರಿಂದ ಕುಟುಂಬಕ್ಕೆ ಮಾಹಿತಿ

01/08/2023, 10:54

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೇದಾರನಾಥ ಯಾತ್ರೆಗೆ ತೆರಳಿದ್ದ ಚಿಕ್ಕಮಗಳೂರು ಮೂಲದ ಯುವಕನೊಬ್ಬ ಸಾವನ್ನಪ್ಪಿದ ಘಟನೆ ನಡೆದಿದೆ.
ಗಿರೀಶ್ (25) ಕೇದಾರನಾಥ‌ ಯಾತ್ರೆಯಲ್ಲಿ ಸಾವನ್ನಪ್ಪಿದ ಮೃತ ಯುವಕ ಎಂದು ಗುರುತಿಸಲಾಗಿದೆ. ಈತ ಮೂಡಿಗೆರೆ ತಾಲೂಕಿನ ಜನ್ನಾಪುರ ಗ್ರಾಮದ ನಿವಾಸಿಯಾಗಿದ್ದಾನೆ.


ಕಳೆದ ವಾರ ಈತ ಮೂಡಿಗೆರೆಯಿಂದ ಕೇದಾರನಾಥ ಯಾತ್ರೆಗೆ ತೆರಳಿದ್ದ.ಕೇದಾರನಾಥದಲ್ಲಿ ಅಸ್ವಸ್ಥಗೊಂಡು ಮೃತಪಟ್ಟ
ಗಿರೀಶ್ ನ ಮೃತದೇಹವನ್ನು ರಿಷಿಕೇಶ್ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ.
ಕೇದಾರನಾಥ ಪೊಲೀಸರಿಂದ ಗಿರೀಶ್ ಸಾವನ್ನಪ್ಪಿರುವ ಬಗ್ಗೆ ಕುಟುಂಬಸ್ಥರಿಗೆ ಮಾಹಿತಿ ಬಂದಿದೆ. ಗಿರೀಶ್ ಮೂಡಿಗೆರೆಯಲ್ಲಿ ಅಡುಗೆ ವೃತ್ತಿ ಮಾಡುತ್ತಿದ್ದ.

ಇತ್ತೀಚಿನ ಸುದ್ದಿ

ಜಾಹೀರಾತು