7:39 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಕೀಟನಾಶಕ ಕುಡಿದು 2 ವರ್ಷದ ಮಗು ದಾರುಣ ಸಾವು: ಜ್ಯೂಸ್ ಎಂದು ಗ್ರಹಿಸಿ ಸೇವಿಸಿದ ಕಂದಮ್ಮ

04/09/2023, 20:54

ಚನ್ನಪಟ್ಟಣ(reporterkarnataka.com): ರೇಷ್ಮೆ ಹುಳುವಿಗೆ ಸಿಂಪಡಿಸಲು ತಂದು ಇಟ್ಟಿದ್ದ ಕೀಟನಾಶಕವನ್ನು ಕುಡಿದು 2 ವರ್ಷದ ಕಂದಮ್ಮ ಸಾವನ್ನಪ್ಪಿದ ದಾರುಣ ಘಟನೆ ಚನ್ನಪಟ್ಟಣದಲ್ಲಿ ನಡೆದಿದೆ.
ಚನ್ನಪಟ್ಟಣ ತಾಲೂಕಿನ ಕೃಷ್ಣಾಪುರ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಮೃತಪಟ್ಟ ಮಗುವನ್ನು ಯಶಾಂಕ್ ಕೆ.ಗೌಡ ಎಂದು
ತಿಳಿದು ಬಂದಿದೆ. ರೇಷ್ಮೆ ಹುಳುವಿಗೆ ಸಿಂಪಡಣೆ ಮಾಡಲು ಮನೆಯಲ್ಲಿ ತಂದಿಟ್ಟಿದ್ದ ಕ್ರೀಮಿನಾಶಕವನ್ನು ಜ್ಯೂಸ್ ಎಂದು ಗ್ರಹಿಸಿ ಮಗು ಸೇವಿಸಿದೆ ಎನ್ನಲಾಗಿದೆ.
ಅಸ್ವಸ್ಥಗೊಂಡ ಮಗುವಿಗೆ ಚನ್ನಪಟ್ಟಣ ಸರಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಮಗುವು ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದೆ.

ಇತ್ತೀಚಿನ ಸುದ್ದಿ

ಜಾಹೀರಾತು