9:34 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಕೆಲಸದ ವಿಚಾರದಲ್ಲಿ ಗಲಾಟೆ: ಕಟ್‌‌ಬೆಲ್ತೂರಿನ ಹರೆಗೋಡಿನಲ್ಲಿ ವ್ಯಕ್ತಿಗೆ ಬಿದಿರಿನ ಕೋಲಿನಿಂದ ಹಲ್ಲೆ

16/07/2022, 21:57

ಕುಂದಾಪುರ(reporterkarnataka.com): ಕೆಲಸದ ವಿಚಾರಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿ ಬೆದರಿಕೆ ಹಾಕಿದ ಘಟನೆ ಕಟ್‌‌ಬೆಲ್ತೂರು ಗ್ರಾಮದ ಹರೆಗೋಡು ಎಂಬಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ.

ಕಟ್‌‌ಬೆಲ್ತೂರು ಗ್ರಾಮದ ಮುತ್ತಪ್ಪ ಪೂಜಾರಿ ಹಲ್ಲೆಗೊಳಗಾದ ವ್ಯಕ್ತಿ. ಇವರು ಇಂದು ಹರೆಗೋಡು ಮನೋಜ್ ಶೆಟ್ಟಿಯವರ ಸಿಗಡಿ ಕೆರೆಯಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ಆರೋಪಿ ರಾಘವೇಂದ್ರ ಎಂಬಾತನು ‘ನೀನು ನಮಗೆ ಕೆಲಸ ಇಲ್ಲದ ಹಾಗೆ ಮಾಡಿದ್ದಿಯಾ, ನಿನ್ನನ್ನು ಹೇಗೆ ಓಡಿಸಬೇಕೆಂದು ಗೊತ್ತಿದೆ ಎಂದು ಬೆದರಿಕೆ ಹಾಕಿದ್ದಾನೆ.‌ ಅಲ್ಲದೆ, ನಾನು ಆರೋಪಿಗೆ ನೀನು ಇಲ್ಲಿಂದ ಹೋಗು ಎಂದು ಹೇಳಿದ್ದಕ್ಕೆ ಆತ ‘ನನ್ನನ್ನು ಕೈಯಿಂದ ದೂಡಿ, ಬಿದಿರಿನ ಕೋಲಿನಿಂದ ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿದ್ದಾನೆ ಎಂದು ಮುತ್ತಪ್ಪ ದೂರಿನಲ್ಲಿ ತಿಳಿಸಿದ್ದಾರೆ. ಅದರಂತೆ ಕುಂದಾಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು