4:34 AM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕೆನಡಾ ಸಂಸತ್ತಿನಲ್ಲಿ ಕನ್ನಡದ ಕಂಪು: ಮಾತೃಭಾಷೆಯಲ್ಲಿ ಮಾತನಾಡಿದ ಅಪ್ಪಟ ಕನ್ನಡಿಗ ಚಂದ್ರ ಆರ್ಯ

20/05/2022, 16:18

ಒಟ್ಟಾವ(reporterkarnataka.com): ಕೆನಡಾದ ಸಂಸತ್ತಿನಲ್ಲಿ ಕನ್ನಡದ ಧ್ವನಿ ಮೊಳಗಿದೆ. ಕೆನಡಾ ಸಂಸತ್ತಿನ ಸದಸ್ಯನಾಗಿ ಆಯ್ಕೆಯಾದ ಅಪ್ಪಟ ಕನ್ನಡಿಗರೊಬ್ಬರು ಸಂಸತ್ತಿನಲ್ಲಿ ಕನ್ನಡ ಮಾತನಾಡುವ ಮೂಲಕ ಇಡೀ ವಿಶ್ವ ಬೆರಗು ಆಗುವಂತೆ ಮಾಡಿದ್ದಾರೆ.

ನೆಪಿಯನ್ ಕ್ಷೇತ್ರದ ಪ್ರತಿನಿಧಿ, ರಾಜ್ಯಸಭೆ ಸದಸ್ಯರಾದ ಕನ್ನಡಿಗ ಚಂದ್ರ ಆರ್ಯ ಅವರು ಕನ್ನಡದಲ್ಲಿ ಮಾತನಾಡಿದರು. ಸ್ಪೀಕರ್ ಅವರ ಪೂರ್ವಾನುಮತಿ ಪಡೆದು ಅವರು ಸಂಸತ್ತನ್ನುದ್ದೇಶಿ ಮಾತನಾಡಿದರು. ರಾಷ್ಟ ಕವಿ ಕುವೆಂಪು ಅವರ ಎಲ್ಲದರು ಇರು,ಎಂಥಾದರು ಇರು, ಎಂದೆಂದಿಗೂ ನೀನು ಕನ್ನಡವಾಗಿರುವ ಕವನಗಳ ಸಾಲುಗಳನ್ನು ಉದ್ಘರಿಸುವ ಮೂಲಕ ಅವರು ಮಾತು ಮುಗಿಸಿದರು.

ನಮ್ಮ ದೇಶದ ಸಂಸತ್ತಿನಿಂದ ಮತ್ತು ರಾಜಕೀಯ‌ದಿಂದ ದೇಶಭಾಷೆಗಳನ್ನು ಕಣ್ಮರೆಯಾಗುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ ಕೆನಡಾ ಸಂಸತ್ತಿನಲ್ಲಿ ಚಂದ್ರ ಆರ್ಯ ಅವರು ಕನ್ನಡದ ಕಂಪು ಬೀರಿದ್ದಾರೆ.

ಚಂದ್ರ ಆರ್ಯ ಅವರು ತುಮಕೂರು ಜಿಲ್ಲೆಯ ಶಿರಾ ತಾಲೂಕಿನವರು. ತಾಯಿನುಡಿಯ ಕುರಿತು ಅವರ ಕಾಳಜಿ, ಪ್ರೀತಿ ಉತ್ಸಾಹ ನಿಜಕ್ಕೂ ಅನುಕರಣೀಯ.

ಇತ್ತೀಚಿನ ಸುದ್ದಿ

ಜಾಹೀರಾತು