4:18 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕೇಂದ್ರ ಗೃಹ ಸಚಿವ ಅಮಿತ್ ಶಾ ಏ.1ರಂದು ರಾಜ್ಯಕ್ಕೆ ಭೇಟಿ: ಬಿಜೆಪಿಯಲ್ಲಿ ಭಾರಿ ಸಂಚಲನ

26/03/2022, 23:22

ಬೆಂಗಳೂರು(reporterkarnataka.com): ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಏಪ್ರಿಲ್ 1ಕ್ಕೆ ರಾಜ್ಯಕ್ಕೆ ಭೇಟಿ ನೀಡಲಿದ್ದು, ರಾಜ್ಯ ಬಿಜೆಪಿಯಲ್ಲಿ ತೀವ್ರ ಸಂಚಲನ ಮೂಡಿಸಿದೆ.

ಶಾ ಅವರು ವಿವಿಧ ಸರ್ಕಾರಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಸಲುವಾಗಿ ಏಪ್ರಿಲ್ 1ರಂದು ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆಗೂ ಮುನ್ನವೇ ಆಗಮಿಸುತ್ತಿರುವಂತ ಅವರು, ಕೇಸರಿ ಪಕ್ಷದ ಪ್ರಚಾರವನ್ನು ಚುರುಕುಗೊಳಿಸೋದಕ್ಕೆ ಚಾಲನೆ ನೀಡಲಿದ್ದಾರೆ ಎನ್ನಲಾಗುತ್ತಿದೆ.

ಇನ್ನೂ ಶಿವಕುಮಾರ ಸ್ವಾಮೀಜಿಗಳ 116ನೇ ಜಯಂತಿಯ ಕಾರ್ಯಕ್ರಮದಲ್ಲಿಯೂ ಭಾಗವಹಿಸಲಿದ್ದಾರೆ. ಜೊತೆಗೆ ಸಹಕಾರಿ ರಂಗದಲ್ಲಿ ಹಲವಾರು ಸುಧಾರಣೆಗಳನ್ನು ತರಬೇಕೆಂಬ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಕ್ಷೀರ ಅಭಿವೃದ್ಧಿ ಬ್ಯಾಂಕ್ ಪ್ರಾರಂಭ ಮಾಡಲು ಉದ್ದೇಶಿಸಿದೆ. ಅದರ ಲಾಂಛನದ ಉದ್ಘಾಟನೆ ಮಾಡಲು ಬೃಹತ್ ಸಭೆ ಏರ್ಪಾಡು ಮಾಡಲಾಗುತ್ತಿದೆ. ಕ್ಷೀರ ಕ್ಷೇತ್ರದಲ್ಲಿ ಆರ್ಥಿಕ ಅಭಿವೃದ್ಧಿಗೆ ಇಂಬು ನೀಡಿ ಆರ್ಥಿಕ ಕ್ರಾಂತಿಯಾಗಲಿದೆ. ಇದರಿಂದ ರೈತರ ಆದಾಯ ದೊಡ್ಡ ಪ್ರಮಾಣದಲ್ಲಿ ಹೆಚ್ಚಾಗಲಿದೆ. ರೈತರಿಗೆ ಆರ್ಥಿಕ ಸಹಾಯ ದೊರೆಯಲು ನೆರವಾಗಲಿದೆ. ಲಾಂಛನ ಹಾಗೂ ಯಾಶಸ್ವಿನಿ ಯೋಜನೆಯ ಉದ್ಘಾಟನೆಯನ್ನು ಅಮಿತ್ ಷಾ ಅವರು ನೆರವೇರಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು