3:08 PM Wednesday8 - July 2026
ಬ್ರೇಕಿಂಗ್ ನ್ಯೂಸ್
ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ…

ಇತ್ತೀಚಿನ ಸುದ್ದಿ

ಕೇರಳದಲ್ಲಿ ಖಾತೆ ತೆರೆಯುವಲ್ಲಿ ಬಿಜೆಪಿ ಕೊನೆಗೂ ಯಶಸ್ವಿ: ತ್ರಿಶೂರ್ ನಲ್ಲಿ ನಟ ಸುರೇಶ್ ಗೋಪಿ ಗೆಲುವು

04/06/2024, 20:27

ತಿರುವನಂತಪುರ(reporterkarnataka.com): ಬಿಜೆಪಿಯು ದೇವರನಾಡು ಕೇರಳದಲ್ಲಿ ಖಾತೆ ತೆರೆಯುಲ್ಲಿ ಕೊನೆಗೂ ಯಶಸ್ವಿಯಾಗಿದೆ. ತ್ರಿಶೂರ್ ಲೋಕಸಭಾ ಕ್ಷೇತ್ರದಲ್ಲಿ ನಟ ಸುರೇಶ್ ಗೋಪಿ ಗೆಲುವು ಸಾಧಿಸಿದ್ದಾರೆ.
ಸುರೇಶ್ ಗೋಪಿ 69 ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಜಯಗಳಿಸಿದ್ದಾರೆ. ಅವರು ಸಿಪಿಐಯ ವಿ.ಎಸ್‌. ಸುನೀಲ್‌ ಕುಮಾರ್‌ ಅವರನ್ನು ಸೋಲಿಸಿ ಗೆಲುವು ಕಂಡಿದ್ದಾರೆ. ಕಾಂಗ್ರೆಸ್‌ನ ಕೆ. ಮುರಳೀಧರನ್‌ 3ನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ.
ಇದು ಕೇರಳದ ಇತಿಹಾಸದಲ್ಲೇ ಬಿಜೆಪಿಯ ಮೊಟ್ಟ ಮೊದಲ ಗೆಲುವಾಗಿದೆ. ಈ ಹಿಂದಿನ
2019ರ ಲೋಕಸಭೆ ಚುನಾವಣೆಯಲ್ಲೂ ಸುರೇಶ್‌ ಗೋಪಿ ಸ್ಪರ್ಧಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು