5:49 AM Wednesday14 - January 2026
ಬ್ರೇಕಿಂಗ್ ನ್ಯೂಸ್
ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ

ಇತ್ತೀಚಿನ ಸುದ್ದಿ

ಕೇರಳದಲ್ಲಿ ಸತತ 2ನೇ ಬಾರಿ ಎಡರಂಗ ಅಧಿಕಾರಕ್ಕೆ: ಮುಖ್ಯಮಂತ್ರಿಯಾಗಿ ಪಿಣರಾಯಿ ವಿಜಯನ್ ಪ್ರತಿಜ್ಞೆ ಸ್ವೀಕಾರ

20/05/2021, 16:09

ತಿರುವನಂತಪುರ(reporterkarnataka news): ಕೇರಳ ಎಡರಂಗ ಸರಕಾರದ ನೂತನ ಮುಖ್ಯಮಂತ್ರಿಯಾಗಿ ಪಿಣರಾಯಿ ವಿಜಯನ್ ಗುರುವಾರ ಪ್ರತಿಜ್ಞೆ ಸ್ವೀಕರಿಸಿದರು.


ಸತತ ಎರಡನೇ ಬಾರಿ ಕೇರಳದಲ್ಲಿ ಎಡರಂಗ ಸರಕಾರ ಅಧಿಕಾರಕ್ಕೆ ಬಂದಿದೆ. ಕೇರಳದ ಸಂಪ್ರದಾಯದಂತೆ ಒಂದು ಅವಧಿಗೆ ಎಲ್ ಡಿಎಫ್ ಅಧಿಕಾರಕ್ಕೆ ಬಂದರೆ ಇನ್ನೊಂದು ಅವಧಿಗೆ ಯುಡಿಎಫ್ ಅಧಿಕಾರಕ್ಕೆ ಬರುತ್ತಿತ್ತು. ಕೇರಳದ ಮತದಾರರು ಬಹಳ ಬುದ್ಧಿವಂತಿಕೆಯಿಂದ ಸರಕಾರವನ್ನು ಆಯ್ಕೆ ಮಾಡುತ್ತಿದ್ದರು. ಆದರೆ ಈ ಬಾರಿಯ ಚುನಾವಣೆಯಲ್ಲಿ ಎಡರಂಗ (ಎಲ್ ಡಿಎಫ್) ಸತತ ಎರಡನೇ ಬಾರಿ ಆಯ್ಕೆಯಾಗುವ ಮೂಲಕ ಪಿಣರಾಯಿ ವಿಜಯನ್ ಅವರ ಜನಪ್ರಿಯತೆ ಹೆಚ್ಚಾಗಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಡುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು